ಉತ್ತರಪ್ರಭ
ಗದಗ: ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆಯ ಮೊಟ್ಟ ಮೊದಲನೆಯ ಬ್ಯಾಚಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಳ್ಕೊಡುವ ಸಮಾರಂಭ ಏರ್ಪಡಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಶ್ರೀ ಎಫ್ ಯು ಪೂಜೇರ, (ಜಿಲ್ಲಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ), ಶ್ರೀ ಶರಣಪ್ಪ ಗೋರೆಬಾಳ (ತಾಲೂಕಾ ವಿಸ್ತರಣಾಧಿಕಾರಿಗಳು ಅಲ್ಪಸಂಖ್ಯಾತ ರ ಕಲ್ಯಾಣ ಇಲಾಖೆ), ಶ್ರೀ ಮಲ್ಲಪ್ಪ ಜೋಗಿನ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂಬರ್ 6), ಶ್ರೀಮತಿ ವಿದ್ಯಾವತಿ ಗಡಗಿ (ನಗರಸಭೆ ಸದಸ್ಯರು), ಪದ್ಮಾವತಿ ಕಟಗಿ (ನಗರಸಭೆ ಸದಸ್ಯರು), ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಜಾಹಿರಾತು


ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶ್ರೀಮತಿ ಫಾರಿದಾ ಸೌದತ್ತಿ, ಶ್ರೀಮತಿ ರೇಣುಕಾ ದೊಡಮನಿ, ಕುಮಾರಿ ಹಸೀನಾ ನದಫ, ಸಂಜೀವ ಬಳಿಗೇರ,ಹಾಗೂ ವಿಜಯ ಕುಮಾರ ಇಟಗಿ ಈ ಎಲ್ಲ ಶಿಕ್ಷಕರು ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಬಹಳ ಶ್ರಮವಹಿಸಿದ್ದಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯ ರಾದ ದೊಡ್ಡಪ್ಪ ವಾಲ್ಮೀಕಿ ಹಾಗೂ ಶಿಕ್ಷಕರಾದ ಅಶೋಕ ಲಮಾಣಿಯವರು ಇವರ ಈ ಶ್ರಮ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಆದ್ದರಿಂದ ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ದೊಡ್ಡಪ್ಪ ವಾಲ್ಮೀಕಿಯವರು ಹಾಗೂ ವಿದ್ಯಾರ್ಥಿಗಳ ಪರವಾಗಿ ಈ ಎಲ್ಲ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹಿರಾತು

Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಸೂಕ್ತ ಕ್ರಮವಹಿಸಿ: ಸಚಿವ ಸಿ.ಸಿ.ಪಾಟೀಲ

ಗದಗ: ಕಳೆದ ಕೆಲವು ದಿನಗಳಿಂದ ಕೊವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕೊವಿಡ್-19 ನಿಯಂತ್ರಣಕ್ಕೆ ಅಗತ್ಯವಿರುವ…

ಗೋವಿಂದಗೌಡ್ರ ಬೇಸರ: ಪ್ರಚಾರಕ್ಕಾಗಿ ಸಣ್ಣತನದ ರಾಜಕೀಯ ಮಾಡಬಾರದು

ಬಿಜೆಪಿ ಮುಖಂಡ ಅನೀಲ್ ಮೆಣಸಿನಕಾಯಿ ಅವರು ಸಣ್ಣತನದ ರಾಜಕಾರಣ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬಾರದು ಎಂದು ಎಚ್.ಕೆ.ಪಾಟೀಲ್ ಅಭಿಮಾನಿ ಬಳಗದ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದ್ರು.

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ!

ಬೆಂಗಳೂರು : ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೊನಾ ಬಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ…

ಮೆಕ್ಕೆಜೋಳದ ಬೆಳೆಗೆ ಬೆಂಕಿ ಇಟ್ಟ ಕಿಡಗೇಡಿಳು

ಲ್ಲೂಕಿನ ಕುಂಟೋಜಿ ಗ್ರಾಮದ ಗುಡ್ಡದ ಮೇಲಿನ ಹೊಲದಲ್ಲಿ ಬೆಳೆಯಲಾಗಿದ್ದ ಮೆಕ್ಕೆಜೋಳದ ಬೆಳೆಗೆ ಕಿಡಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಕಟಾವಿಗೆ ಬಂದಿದ್ದ ಫಸಲು ಹೊಲ್ಲದಲ್ಲೇ ಸುಟ್ಟು ಕರಕಲಾಗಿದೆ. ಸಾಲಾ ಮಾಡಿ ಕೃಷಿ ಮಾಡಿದ್ದ ಗಜೇಂದ್ರಗಡ ಪಟ್ಟಣದ ಲಂಬಾಣಿ ತಾಂಡಾದ ರೈತ ಮಹಿಳೆ ಲಕ್ಷ್ಮವ್ವ ಉಮಲಪ್ಪ ರಾಠೋಡ ಕೈಗೆ ಬಂದ ಜೋಳ ಸುಟ್ಟು ಬೂದಿಯಾದ ಕಾರಣ ಕಣ್ಣೀರು ಇಡುತ್ತಾ ಕಿಡಗೇಡಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾಳೆ.