ಉತ್ತರಪ್ರಭ
ರೋಣ:
ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 3ಜನ ಸಾವನ್ನಪ್ಪಿದ್ದು ಒರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬ್ಲಾಸ್ಟ ಆಗಿ ಸಂಪೂರ್ಣ ಸುಟ್ಟು ಹೊಗಿದ್ದು ಕಾರಿನಲ್ಲಿ ಇದ್ದವರು ಗದಗ ಮೂಲದವರು ಎನ್ನಲಾಗುತ್ತಿದೆ ಒವರಟೆಕ್ ಮಾಡಲು ಹೊಗಿ ಈ ಅವಘಡ ಸಂಭವಿಸಿರ ಬಹುದೆಂದು ಅಲ್ಲಿಯ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ರೋಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ನೀರು ಪಾಲಾದ ಬಾಲಕನ ಮೃತದೇಹ ಪತ್ತೆ

ಪಟ್ಟಣದ ಅಗಸ್ತ್ಯತೀರ್ಥ ಬಾವಿಯಲ್ಲಿ ಈಜಲು ಹೋದ ಯುವಕ ನೀರುಪಾಲಾದ ಘಟನೆ ಗುರುವಾರ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿತ್ತು.

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ಕೊರೊನಾ ಹಾವಳಿಯ ಮಧ್ಯೆಯೇ ಶಾಲೆಗಳು ಆರಂಭವಾಗಲಿವೆಯೇ?

ದೇಶದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಜನ ಜೀವನ ಎಂದಿನಂತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮುಚ್ಚಿದ್ದ ಶಾಲಾ – ಕಾಲೇಜುಗಳನ್ನು ಮರಳಿ ತೆರೆಯುವ ಚಿಂತನೆ ನಡೆದಿದೆ.

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಆಧಾರಿತ ಪಾಡ್ ಗೆ ಸುಧಾಕರ್ ಚಾಲನೆ

ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದರು.