ಉತ್ತರಪ್ರಭ
ರೋಣ:
ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 3ಜನ ಸಾವನ್ನಪ್ಪಿದ್ದು ಒರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬ್ಲಾಸ್ಟ ಆಗಿ ಸಂಪೂರ್ಣ ಸುಟ್ಟು ಹೊಗಿದ್ದು ಕಾರಿನಲ್ಲಿ ಇದ್ದವರು ಗದಗ ಮೂಲದವರು ಎನ್ನಲಾಗುತ್ತಿದೆ ಒವರಟೆಕ್ ಮಾಡಲು ಹೊಗಿ ಈ ಅವಘಡ ಸಂಭವಿಸಿರ ಬಹುದೆಂದು ಅಲ್ಲಿಯ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ರೋಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಮುಳಗುಂದದಲ್ಲಿ ರಸ್ತೆ ಸುರಕ್ಷತೆ ಸಪ್ತಾಹ

ಎಸ್.ಜೆ.ಜೆ.ಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗದಗ ಜಿಲ್ಲಾ ಪೋಲಿಸ್ ಹಾಗೂ ಸ್ಥಳಿಯ ಪೋಲಿಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತೆ ಸಪ್ತಾಹ ನಡೆಯಿತು.

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಗಜೇಂದ್ರಗಡ ತಾಲೂಕು ಅಮರಗಟ್ಟಿ ತಾಂಡಾದಲ್ಲಿ ಆಚರಿಸಲಾಯಿತು

ಗದಗ: ಸೇವಾಲಾಲ್ ಮಹಾರಾಜರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಹಾಗೂ ತೇರನ್ನು ಎಳೆಯುವ ಮುಖಾಂತರ ವಿಶೇಷ ಸೇವಾಲಾಲ…

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.