ಉತ್ತರಪ್ರಭ
ರೋಣ:
ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 3ಜನ ಸಾವನ್ನಪ್ಪಿದ್ದು ಒರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬ್ಲಾಸ್ಟ ಆಗಿ ಸಂಪೂರ್ಣ ಸುಟ್ಟು ಹೊಗಿದ್ದು ಕಾರಿನಲ್ಲಿ ಇದ್ದವರು ಗದಗ ಮೂಲದವರು ಎನ್ನಲಾಗುತ್ತಿದೆ ಒವರಟೆಕ್ ಮಾಡಲು ಹೊಗಿ ಈ ಅವಘಡ ಸಂಭವಿಸಿರ ಬಹುದೆಂದು ಅಲ್ಲಿಯ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ರೋಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 34ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 34  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 34ನೇ  ವಾರ್ಡನಲ್ಲಿ…

ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ…

ಸಾಲಕ್ಕೆ ಹೆದರಿ ರೈತ ಆತ್ಮಹತ್ಯೆಗೆ ಯತ್ನ ಚಿಕಿತ್ಸೆ ಫಲಿಸದೆ ಸಾವು

ಗದಗ:ಸಾಲಕ್ಕೆ ಹೆದರಿ ಗದಗ ತಾಲೂಕಿನ ಬೆಳದಡಿ ತಾಂಡಾದ ರೈತ ವೆಂಕಟೇಶ ಶಿವಪ್ಪ ಚವ್ಹಾಣ ವಯಸ್ಸು:32 ಆತ್ಮಹತ್ಯೆಗೆ…

ಸೋಂಕಿನಿಂದ ಗುಣಮುಖರಾದವರಲ್ಲಿಯೂ ಕಂಡು ಬರುತ್ತಿದೆ ಮಹಾಮಾರಿ!

ಬೆಂಗಳೂರು : ಮಹಾಮಾರಿ ಸೋಂಕಿಗೆ ಬಲಿಯಾಗಿ ಗುಣಮುಖರಾದವರಲ್ಲಿ ಅನಾರೋಗ್ಯ ಕಂಡು ಬರುತ್ತಿದೆ. ಈ ರೀತಿಯ ಬಹುತೇಕ ಜನರಲ್ಲಿ ಕಂಡು ಬಂದಿರುವುದು ಬೆಳಕಿಗೆ ಬರುತ್ತಿದೆ. ಅಲ್ಲದೇ, ಸದ್ಯ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ.