ಉತ್ತರಪ್ರಭ
ರೋಣ:
ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 3ಜನ ಸಾವನ್ನಪ್ಪಿದ್ದು ಒರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬ್ಲಾಸ್ಟ ಆಗಿ ಸಂಪೂರ್ಣ ಸುಟ್ಟು ಹೊಗಿದ್ದು ಕಾರಿನಲ್ಲಿ ಇದ್ದವರು ಗದಗ ಮೂಲದವರು ಎನ್ನಲಾಗುತ್ತಿದೆ ಒವರಟೆಕ್ ಮಾಡಲು ಹೊಗಿ ಈ ಅವಘಡ ಸಂಭವಿಸಿರ ಬಹುದೆಂದು ಅಲ್ಲಿಯ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ರೋಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.

ಭಾರತೀಯ ಕಿಶಾನ್ ಸಂಘದವತಿಯಿಂದ ರಾಷ್ಟ್ರಪತಿಗೆ ಮನವಿ.

ಉತ್ತರ ಪ್ರಭ ಸುದ್ದಿರೋಣ : ರೈತರ ಬೆಳೆಗಳಿಗೆ ಲಾಭದಾಯಕ ಬೆಲೆ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ…

ನಾಳೆ ಮದುವೆ ಇತ್ತು: ಆದ್ರೆ ಇಂದು ವಧುವಿನ ತಂದೆ, ತಂಗಿಗೆ ಸೋಂಕು ಪತ್ತೆ..!

ಯಾದಗಿರಿ: ಕೊರೊನಾ ವೈರಸ್, ಈಗ ಜಿಲ್ಲೆಯ ಮದುವೆ ಮನೆಯೊಂದರ ಬಾಗಿಲಿಗೆ ತೆರಳಿದೆ. ನಾಳೆ ಮದುವೆಯಾಗಬೇಕಿದ್ದ ವಧುವಿನ…

ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮಾತಿನ ಸಮರ ಜೋರಾಗಿದೆ.