ಉತ್ತರಪ್ರಭ
ರೋಣ:
ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 3ಜನ ಸಾವನ್ನಪ್ಪಿದ್ದು ಒರ್ವನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬ್ಲಾಸ್ಟ ಆಗಿ ಸಂಪೂರ್ಣ ಸುಟ್ಟು ಹೊಗಿದ್ದು ಕಾರಿನಲ್ಲಿ ಇದ್ದವರು ಗದಗ ಮೂಲದವರು ಎನ್ನಲಾಗುತ್ತಿದೆ ಒವರಟೆಕ್ ಮಾಡಲು ಹೊಗಿ ಈ ಅವಘಡ ಸಂಭವಿಸಿರ ಬಹುದೆಂದು ಅಲ್ಲಿಯ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ರೋಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹಿರಾತು
ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಸಿಎಂ: ವರ್ಕ್ ಫ್ರಂ ಹೋಂ?ಅಥವಾ ಹೋಂ ಕ್ವಾರಂಟೈನ್?

ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ…

ಆಹಾರ ಕಿಟ್ ಗಾಗಿ: ಶಾಸಕರ ಮನೆಗೆ ಮುತ್ತಿಗೆ

ಸಾರ್ವಜನಿಕರು ನೂರಾರು ಸಂಖ್ಯೆಯಲ್ಲಿ ಶಾಸಕರ ಮನೆಗೆ ಮುತ್ತಿಗೆ ಹಾಕಿದರು. ರಾಜ್ಯದ ವಿವಿಧೆಡೆ ಬಡವರಿಗೆ ಆಹಾರ ಕಿಟ್ ವಿತರಿಸುತ್ತಿದ್ದಾರೆ. ನಮಗೂ ಆಹಾರದ ಕಿಟ್ಗಳನ್ನು ಕೊಡಿ ಎಂದು ಆಗ್ರಹಿಸಿದರು.

ಗದಗ ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 12 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 116…

ಲಕ್ಷ್ಮೇಶ್ವರ: ಗೋಡೆ ಕುಸಿತ, ತಪ್ಪಿದ ಅನಾಹುತ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ. ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.