ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ತಿರುವಿನ ಬಳಿ ಖಾಸಗಿ ಬಸ್ ಪಲ್ಟಿಯಾಗಿ 5 ಜನ ಸಾವನ್ನಪ್ಪಿದ್ದು 25ಕ್ಕೂ ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟೂ ಹೆಚ್ಚಾಗುವ ಸಾಧ್ಯತೆ ಇದೆ.ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಪಾವಗಡ ಪೋಲೀಸರು ಬೇಟಿ ನೀಡಿ ಗಾಯಾಳುಗಳನ್ನು ಪಾವಗಡ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚು ಕಾಲೇಜಿನ ವಿದ್ಯಾರ್ಥಿ ಗಳೆ ಆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ ರಸ್ತೆಯಲ್ಲಿ ಅನೇಕ ತಿರುವುಗಳಿದ್ದು ಅದೇ ಅವಘಡಕ್ಕೆ ಕಾರಣವಾಗಿರಬಹುದು ಎಂದು ಸ್ಥಳಿಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ!

ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ…

ರಾಜ್ಯದಲ್ಲಿ ಇನ್ನೆಷ್ಟು ದಿನ ಲಾಕ್ ಡೌನ್?

ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಕಾರು ಪಲ್ಟಿ ಭಾರಿ ಅಪಾಯದಿಂದ ಕುಟುಂಬ ಪಾರು..!

ಉತ್ತರಪ್ರಭ ಮುಂಡರಗಿ: ಕಾರು ಪಲ್ಟಿ ಭಾರಿ ಅಪಾಯದಿಂದ ಕುಟುಂಬ ಪಾರು. ಇಂದು ಮುಂಡರಗಿಯಿಂದ ಗದಗ ಕಡೆಗೆ…

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…