ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ತಿರುವಿನ ಬಳಿ ಖಾಸಗಿ ಬಸ್ ಪಲ್ಟಿಯಾಗಿ 5 ಜನ ಸಾವನ್ನಪ್ಪಿದ್ದು 25ಕ್ಕೂ ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟೂ ಹೆಚ್ಚಾಗುವ ಸಾಧ್ಯತೆ ಇದೆ.ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಪಾವಗಡ ಪೋಲೀಸರು ಬೇಟಿ ನೀಡಿ ಗಾಯಾಳುಗಳನ್ನು ಪಾವಗಡ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಪಾವಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚು ಕಾಲೇಜಿನ ವಿದ್ಯಾರ್ಥಿ ಗಳೆ ಆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ ರಸ್ತೆಯಲ್ಲಿ ಅನೇಕ ತಿರುವುಗಳಿದ್ದು ಅದೇ ಅವಘಡಕ್ಕೆ ಕಾರಣವಾಗಿರಬಹುದು ಎಂದು ಸ್ಥಳಿಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಕಲಬುರಗಿಗೂ ಲಾಕ್ ಡೌನ್ ಸಡಲಿಕೆಗೂ ಸಂಬಂಧವಿಲ್ಲ!!

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಕಾಟ ಇನ್ನೂ ತಪ್ಪುತ್ತಿಲ್ಲ. ಸದ್ಯ ಕೊರೊನಾ ಅರ್ಧ ಶತಕ ಮೀರಿ ಸಾಗುತ್ತಿದೆ. ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ಎಷ್ಟು ಜನರಿಗೆ ಸಿಗಲಿದೆ ತಿರುಪತಿ ತಿಮ್ಮಪ್ಪನ ದರ್ಶನ ಭಾಗ್ಯ..?

ಆಂದ್ರಪ್ರದೇಶ: ಲಾಕ್ ಡೌನ್ ಹಿನ್ನೆಲೆ ಎಲ್ಲ ದೇವಸ್ಥಾನಗಳು ಬಂದ್ ಆಗಿದ್ದವು. ಇದರಿಂದ ಭಕ್ತರಿಗೆ ಒಂದು ಚಿಂತೆಯಾದರೆ,…

ಶಾರ್ಟ್ ಸರ್ಕ್ಯೂಟ್ ನಿಂದ ಜನರಲ್ ಸ್ಟೋರ್ ಗೆ ಬೆಂಕಿ!

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ. ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.