ಉತ್ತರಪ್ರಭ ಸುದ್ದಿ
ಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕದ ಉಪಲೋಕಾಯುಕ್ತರನ್ನಾಗಿ ನೇಮಿಸುವಂತೆ ರಾಯಪಾಲರಿಗೆ ಶಿಫಾರಸ್ಸು ಪತ್ರವನ್ನು ಬರೆದಿದ್ದರು.


ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಕರ್ನಾಟಕ ಅಧಿನಿಯಮ ನಂ.4 1985) ಸೆಕ್ಷನ್ 3(1) ಕರ್ನಾಟಕ ರಾಜ್ಯಪಾಲರಾದ ಥಾವರ್ಚಂಡ್ ಗೆಹ್ಲೋಟ್ ಅವರ ಆದೇಶದಂತೆ ಕರ್ನಾಟಕ ಹೈಕೋರ್ಟ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕದ ಉಪಲೋಕಾಯುಕ್ತರನ್ನಾಗಿ ಆಡಳಿತ ಮತ್ತು ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶೀಗಳಾದ ಹೇಮಲತಾ ಪಿ ದಿನಾಂಕ:22.03.2022ರAದು ಆದೇಶ ಹೊರಡಿಸಿದ್ದಾರೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.

ಗ್ರಾಪಂ ಚುನಾವಣೆ : ಮತಗಟ್ಟೆ ಅಧಿಕಾರಿ ನೇಮಕಕ್ಕೆ ನಿಯಮಗಳು

ವಿದ್ಯುತ್ ಸರಬರಾಜು ಕಂಪನಿಗಳ ಖಾಸಗಿಕರಣ ಸಂಬಂಧ ಕೇಂದ್ರ ಇಂಧನ ಮಂತ್ರಾಲಯವು ಹೊರಡಿಸಿರುವ ಕರಡು(Standard bidding Documents) ಅಭಿಪ್ರಾಯ ನೀಡುವ ಕುರಿತು ಈ ಬಗ್ಗೆ ಕುಲಂಕುಶವಾಗಿ ಪರಿಶೀಲಿಸಿ ಈ ವಿಷಯವನ್ನು ಪರಿಗಣಿಸಿ, ಎಲ್ಲ ವಿದ್ಉತ್ ಸರಬರಾಜು ಕಂಪನಿಗಳು ಮತ್ತು ಕೆಪಿಟಿಸಿಎಲ್ ರವರಿಂದ ಅಭಿಪ್ರಾಯವನ್ನು ಪಡೆದು ದಿನಾಂಕ 01-10-2020 ರೊಳಗೆ ಕ್ರೂಢಿಕೃತ ಅಭಿಪ್ರಾಯವನ್ನು ಇಂಧನ ಇಲಾಖೆಗೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಇಂಧನ ಇಲಾಖೆಯ ಸರ್ಕಾರದ ಅಧಿನ ಕಾರ್ಯದರ್ಶಿ ಎನ್.ಮಂಗಳಗೌರಿ ಸುತ್ತೋಲೆ ಹೊರಡಿಸಿದ್ದಾರೆ.

ಆಲಮಟ್ಟಿ 26 ಗೇಟ್ ಓಪನ್ – ಅಪಾರ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿಆಲಮಟ್ಟಿ: ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ…