ಉತ್ತರಪ್ರಭ ಸುದ್ದಿ
ಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕದ ಉಪಲೋಕಾಯುಕ್ತರನ್ನಾಗಿ ನೇಮಿಸುವಂತೆ ರಾಯಪಾಲರಿಗೆ ಶಿಫಾರಸ್ಸು ಪತ್ರವನ್ನು ಬರೆದಿದ್ದರು.


ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಕರ್ನಾಟಕ ಅಧಿನಿಯಮ ನಂ.4 1985) ಸೆಕ್ಷನ್ 3(1) ಕರ್ನಾಟಕ ರಾಜ್ಯಪಾಲರಾದ ಥಾವರ್ಚಂಡ್ ಗೆಹ್ಲೋಟ್ ಅವರ ಆದೇಶದಂತೆ ಕರ್ನಾಟಕ ಹೈಕೋರ್ಟ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕದ ಉಪಲೋಕಾಯುಕ್ತರನ್ನಾಗಿ ಆಡಳಿತ ಮತ್ತು ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶೀಗಳಾದ ಹೇಮಲತಾ ಪಿ ದಿನಾಂಕ:22.03.2022ರAದು ಆದೇಶ ಹೊರಡಿಸಿದ್ದಾರೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಮೃತ ಎಂದು ಶವಾಗಾರಕ್ಕೆ ಹೋಗಿ ಬದುಕಿ ಬಂದಿದ್ದ ಬಾಗಲಕೋಟೆ ಯುವಕ ಸಾವು

ಕೆಲ ದಿನಗಳ ಹಿಂದೆ ಜೀವ ಇರುವಾಗಲೇ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದ ಮಹಾ ಎಡವಟ್ಟೊಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಸರ್ಕಾರಿ ಆಸ್ಪತ್ರೆಯ ವೈದ್ಯರಿಂದ ನಡೆದಿತ್ತು.

ಅವ್ವನ ಮಾತು ಎಚ್ಚರಿಕೆ ಗಂಟೆಯಿದ್ದಂತೆ

ಬದುಕಿನುದ್ದಕ್ಕೂ ಸದಾ ಅವ್ವ ನೆನಪಾಗುತ್ತಲೇ ಇರುತ್ತಾಳೆ. ಅವಳ ಮಾತು ಅಂದರೆ ವೇದ ವಾಕ್ಯವಿದ್ದಂತೆ. ಅದು ಸತ್ಯ ಅಂದರೆ ಸತ್ಯ ಅಷ್ಟೆ. ಏಕೆಂದರೆ ಸತ್ಯ ಯಾವತ್ತೂ ಸತ್ಯ! ಅದಕ್ಕೆ ಇನ್ನೊಂದು ಪರ್ಯಾಯವೇನೂ ಇರುವುದಿಲ್ಲ.

ಅಂತರ್ ಜಿಲ್ಲಾ ಪ್ರವಾಸಕ್ಕಾಗಿ ನೀವು ಏನು ಮಾಡಬೇಕು ಗೊತ್ತಾ?

ಲಾಕ್ ಡೌನ್ ಹಿನ್ನೆಲೆ ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವವರಿಗಾಗಿ ಅಂತರ್ ಜಿಲ್ಲಾ ಪ್ರವಾಸ ಕೈಗೊಳ್ಳಲು ಸರ್ಕಾರ ಪಾಸ್ ವ್ಯವಸ್ಥೆ ಮಾಡಿದೆ.

ಮಾಲ್, ಹೋಟೆಲ್ ಜೂ. 21 ರಿಂದ ತೆರೆಯಲು ತಾಂತ್ರಿಕ ಸಮಿತಿ ಸಲಹೆ ಒಪ್ಪಿಗೆ? ಸಲಹೆಗಳೇನ್ನು

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಗುಂಪು ಗುಂಪು ಸೇರದಂತೆ ಮಾಲ್, ಹೋಟೆಲ್, ಇನ್ನಿತರ ಆರ್ಥಿಕ ಚಟುವಟಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.