ಉತ್ತರಪ್ರಭ ಸುದ್ದಿ
ಬೆಂಗಳೂರ: ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಹೈಕೋರ್ಟನ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕದ ಉಪಲೋಕಾಯುಕ್ತರನ್ನಾಗಿ ನೇಮಿಸುವಂತೆ ರಾಯಪಾಲರಿಗೆ ಶಿಫಾರಸ್ಸು ಪತ್ರವನ್ನು ಬರೆದಿದ್ದರು.


ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 (ಕರ್ನಾಟಕ ಅಧಿನಿಯಮ ನಂ.4 1985) ಸೆಕ್ಷನ್ 3(1) ಕರ್ನಾಟಕ ರಾಜ್ಯಪಾಲರಾದ ಥಾವರ್ಚಂಡ್ ಗೆಹ್ಲೋಟ್ ಅವರ ಆದೇಶದಂತೆ ಕರ್ನಾಟಕ ಹೈಕೋರ್ಟ ಮಾಜಿ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರನ್ನು ಕರ್ನಾಟಕದ ಉಪಲೋಕಾಯುಕ್ತರನ್ನಾಗಿ ಆಡಳಿತ ಮತ್ತು ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶೀಗಳಾದ ಹೇಮಲತಾ ಪಿ ದಿನಾಂಕ:22.03.2022ರAದು ಆದೇಶ ಹೊರಡಿಸಿದ್ದಾರೆ.

ಜಾಹಿರಾತು
ಜಾಹಿರಾತು
Leave a Reply

Your email address will not be published. Required fields are marked *

You May Also Like

ಹುಬ್ಬಳ್ಳಿ: 165 ಜನ ವೈದ್ಯಕೀಯ ಸಿಬ್ಬಂದಿಗೆ ಮೆತ್ತಿಕೊಂಡ ಸೋಂಕು!

ಹುಬ್ಬಳ್ಳಿ : ಕೊರೊನಾ ಅಟ್ಟಹಾಸದ ಮಧ್ಯೆ ವೈದ್ಯಕೀಯ ಸಿಬ್ಬಂದಿಗೆ ಮಹಾಮಾರಿಯ ಭಯ ಇನ್ನಷ್ಟು ಹೆಚ್ಚಾಗುತ್ತಿದೆ.

ಮಾರ್ಗ ಮಧ್ಯೆ ಅಡ್ಡಗಟ್ಟಿ ಯುವಕನ ಬರ್ಬರ ಕೊಲೆ!

ಬೆಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಮೊರಾರ್ಜಿ ವಸತಿ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ

ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು…