ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ.ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.

2008ರಲ್ಲಿ ಆರಂಭವಾದ ಐಪಿಎಲ್ ಲೀಗ್‌ನ ಆರಂಭದಿಂದಲೂ ಸಿಎಸ್‌ಕೆ ನಾಯಕರಾಗಿರುವ ಧೋನಿ ಅವರಿಗೆ ಇದು ಐಪಿಎಲ್ ಕೊನೆಯ ಆವೃತ್ತಿ ಆಗಬಹುದು. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.

ಜಾಹಿರಾತು
ಜಾಹೀರಾತು
ಜಾಹಿರಾತು
ಜಾಹೀರಾತು
Leave a Reply

Your email address will not be published. Required fields are marked *

You May Also Like

800 ಕಿ.ಮೀ ದೂರ ತೆರಳಿ ದೂರು ದಾಖಲಿಸಿದ ಅತ್ಯಾಚಾರ ಸಂತ್ರಸ್ತೆ!

ಅತ್ಯಾಚಾರಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 800 ಕಿ.ಮೀ ಪ್ರಯಾಣಿಸಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.

ಮೌನ್ ಮೋದಿ ಮಿಸ್ಸಿಂಗ್ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್

ದೆಹಲಿ: ಚೀನಾ, ನೇಪಾಳ ಗಡಿಯಲ್ಲಿ ಸಂಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ #MaunModiMissing ಟ್ರೆಂಡಿಂಗ್ ಆಗಿದೆ.…

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಮೋದಿ ಗೇಲಿ ಮಾಡಲು ಹೋಗಿ ಬೇಸ್ತು ಬಿದ್ದ ರಾಹುಲ್

ದೆಹಲಿ: ಚೀನಾ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಡುವೆ ಭಾರೀ ಕಂದಕ ಏರ್ಪಟ್ಟಿದೆ.…