ಮುಂಬೈ: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ತಂಡದ ನಾಯಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದು, ಚೆನ್ನೈ ತಂಡದ ನೂತನ ನಾಯಕರಾಗಿ ರವೀಂದ್ರ ಜಡೇಜಾ ಅವರು ನೇಮಕಗೊಂಡಿದ್ದಾರೆ.ಈ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿದ್ದು, ಎಂಎಸ್ ಧೋನಿ ಅವರು ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ಅವರಿಗೆ ವರ್ಗಾಯಿಸಿದ್ದಾರೆ ಎಂದು ಹೇಳಿದೆ.

2008ರಲ್ಲಿ ಆರಂಭವಾದ ಐಪಿಎಲ್ ಲೀಗ್‌ನ ಆರಂಭದಿಂದಲೂ ಸಿಎಸ್‌ಕೆ ನಾಯಕರಾಗಿರುವ ಧೋನಿ ಅವರಿಗೆ ಇದು ಐಪಿಎಲ್ ಕೊನೆಯ ಆವೃತ್ತಿ ಆಗಬಹುದು. ಅವರು ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ.

ಜಾಹಿರಾತು
ಜಾಹೀರಾತು
ಜಾಹಿರಾತು
ಜಾಹೀರಾತು
Leave a Reply

Your email address will not be published. Required fields are marked *

You May Also Like

ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್  ನಿಧನ

ಬ್ರಿಸ್ಬೇನ್: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್(52) ಶುಕ್ರವಾರದಂದು ನಿಧನರಾಗಿದ್ದಾರೆ.ಅವರು  ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು…

ಕಾರುಗಳನ್ನು ಕದಿಯುತ್ತಿದ್ದ ಸಿನಿಮಾ ನಟನ ಬಂಧನ!

ಲಕ್ನೋ : ಸಿನಿಮಾನ ನಟನೊಬ್ಬ ತನ್ನ ಸಹಚರರೊಂದಿಗೆ ಸೇರಿಕೊಂಡು ಐಷಾರಾಮಿ ಕಾರುಗಳನ್ನೇ ಕದಿಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಸದ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…