ಮಸ್ಕಿ: ಇಲ್ಲಿನ ವಾಲ್ಮೀಕಿ ನಗರದಲ್ಲಿನ‌ ಯಮನೂರಪ್ಪನ ಉರಸು ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು. 32ನೇ ವರ್ಷದ ಯಮನೂರಪ್ಪನ ಉರಸು ನಿಮಿತ್ಯ ಗುರುವಾರ ಬೆಳಿಗ್ಗೆ ವಿವಿಧ ಧಾರ್ಮಿಕ ವಿಧಿ‌ವಿಧಾನದ ಮೂಲಕ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಪಟ್ಟಣದ 13ನೇ ವಾರ್ಡಿನ ವಾಲ್ಮೀಕಿ ನಗರದಲ್ಲಿನ ಯಮನೂರಪ್ಪನ ದರ್ಗಾದ ಬಳಿ ಪ್ರತಿ ವರ್ಷದಂತೆ ಈ ಭಾರಿಯು ಮೂರು ದಿನಗಳ ಕಾರ್ಯಕ್ರಮ ನಡೆಯಿತು. ಮಾರ್ಚ್ 23ರಂದು 25ರವರೆಗೆ ಸತತ ಮೂರು ದಿನಗಳ ನಾನಾ ಕಾರ್ಯಕ್ರಮ ನಡೆಯುತ್ತದೆ.
ಮೊದಲನೇ ದಿನ ಗಂಧಾ, ಎರಡನೇ ದಿನ ಉರಸು, ಮೂರನೇ ದಿನ ಜಿಯಾರತ್ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಬಸನಗೌಡ ಪೊಲೀಸ್ ಪಾಟೀಲ, ಸೇರಿದಂತೆ ವಾಲ್ಮೀಕಿ ನಗರದ ಬಡಾವಣೆಯ ನಿವಾಸಿಗಳಿದ್ದರು.

Leave a Reply

Your email address will not be published. Required fields are marked *

You May Also Like

ದೇವಸ್ಥಾನ ಆರಂಭದ ಬಗ್ಗೆ ಮುಜರಾಯಿ ಸಚಿವರು ಹೇಳಿದ್ದೇನು..?

ಉಡುಪಿ: ನಾಳೆ ಮುಜರಾಯಿ ದೇವಸ್ಥಾನಗಳು ಓಪನ್ ಆಗಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಸೋಮವಾರದಿಂದ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿತ್ತು. ನಮ್ಮ ಬೇಡಿಕೆಗೆ ಕೇಂದ್ರದ ಸಹಮತದ ನಿರೀಕ್ಷೆ ಇತ್ತು.

ದೇಶದಲ್ಲಿ 7.20 ಲಕ್ಷ ಪಾಸಿಟಿವ್! : 20 ಸಾವಿರ ದಾಟಿದ ಸಾವಿನ ಸಂಖ್ಯೆ

ನವದೆಹಲಿ: ಕಳೆದ 24 ತಾಸುಗಳಲ್ಲಿ (ಸೋಮವಾರ ಮಧ್ಯಾಹ್ನ 12ರಿಂದ) ಮಧ್ಯಾಹ್ನ 12ಗಂಟೆಯೊಳಗೆ 22,252 ಹೊಸ ಪಾಸಿಟಿವ್…

ಬಸವ ವಸತಿ ಯೋಜನೆ ಮನೆ ಮಂಜೂರು: ಪಿಡಿಒ ತಿಮ್ಮಣ್ಣ ಭೋವಿ

ವರದಿ: ವಿಠಲ ಕೆಳೂತ್ ಮಸ್ಕಿ: ಬಸವ ವಸತಿ ಯೋಜನೆ‌ ಹಾಗೂ ಡಾ.‌ಬಿ.ಆರ್ ಅಂಬೇಡ್ಕರ್ ಯೋಜನೆಯಡಿಯಲ್ಲಿ 30…

ದಂಡ ಕಟ್ಟಿಸಿಕೊಳ್ಳುವ ಬದಲು ಯುವತಿಗೆ ಕಿಸ್ ಕೊಟ್ಟ ಪೊಲೀಸ್

ವಿಲಕ್ಷಣ ಘಟನೆಯೊಂದರಲ್ಲಿ, ಪೆರುವಿನಲ್ಲಿ ದಂಡ ವಿಧಿಸುವ ಬದಲು ಪೊಲೀಸ್ ಅಧಿಕಾರಿ ಮಹಿಳೆಯೊಬ್ಬಳನ್ನು ಚುಂಬಿಸಿದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.