ಮಸ್ಕಿ: ಇಲ್ಲಿನ ವಾಲ್ಮೀಕಿ ನಗರದಲ್ಲಿನ‌ ಯಮನೂರಪ್ಪನ ಉರಸು ಮೆರವಣಿಗೆ ನಡೆಸಿ ಸಂಭ್ರಮಿಸಲಾಯಿತು. 32ನೇ ವರ್ಷದ ಯಮನೂರಪ್ಪನ ಉರಸು ನಿಮಿತ್ಯ ಗುರುವಾರ ಬೆಳಿಗ್ಗೆ ವಿವಿಧ ಧಾರ್ಮಿಕ ವಿಧಿ‌ವಿಧಾನದ ಮೂಲಕ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಪಟ್ಟಣದ 13ನೇ ವಾರ್ಡಿನ ವಾಲ್ಮೀಕಿ ನಗರದಲ್ಲಿನ ಯಮನೂರಪ್ಪನ ದರ್ಗಾದ ಬಳಿ ಪ್ರತಿ ವರ್ಷದಂತೆ ಈ ಭಾರಿಯು ಮೂರು ದಿನಗಳ ಕಾರ್ಯಕ್ರಮ ನಡೆಯಿತು. ಮಾರ್ಚ್ 23ರಂದು 25ರವರೆಗೆ ಸತತ ಮೂರು ದಿನಗಳ ನಾನಾ ಕಾರ್ಯಕ್ರಮ ನಡೆಯುತ್ತದೆ.
ಮೊದಲನೇ ದಿನ ಗಂಧಾ, ಎರಡನೇ ದಿನ ಉರಸು, ಮೂರನೇ ದಿನ ಜಿಯಾರತ್ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಬಸನಗೌಡ ಪೊಲೀಸ್ ಪಾಟೀಲ, ಸೇರಿದಂತೆ ವಾಲ್ಮೀಕಿ ನಗರದ ಬಡಾವಣೆಯ ನಿವಾಸಿಗಳಿದ್ದರು.

Leave a Reply

Your email address will not be published. Required fields are marked *

You May Also Like

ಡಬ್ ಮಲಗ್ತೀರೋ, ಹೋಳ್ ಮಗ್ಗಲಾಗಿಯೋ, ಬೆನ್ ಹಚ್ಚಿ ಮಲಗ್ತೀರೊ?: ಯಾವ ಪೊಸಿಷನ್ನಿನಲ್ಲಿ ಮಲಗಿದರೆ ಬೆಟರ್?

ಮಲಗುವ ಸ್ಥಿತಿಗಳಲ್ಲಿ ಹಲವಾರು ವಿಧ. ಕೆಲವರು ಹೊಟ್ಟೆ ಹಚ್ಚಿ ಡಬ್ ಮಲಗಿದರೆ, ಇನ್ನು ಕೆಲವರು ಹೋಳ್ ಮಗ್ಗುಲಾಗಿ ಅಂದರೆ ದೇಹದ ಒಂದು ಭಾಗದ ಮೇಲೆ ಮಲಗುತ್ತಾರೆ. ಕೆಲವರು ಬೆನ್ನು ಹಚ್ಚಿ ಮಲಗುತ್ತಾರೆ. ಈ ಮೂರರಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಸುರಕ್ಷಿತ? ಯಾವುದರಿಂದ ಏನು ಸಮಸ್ಯೆ ಆಗುತ್ತವೆ?

ರಾಜಸ್ತಾನ್ ರಾಜಕೀಯ: ಕ್ಲೈಮಾಕ್ಸ್ ಗೆ ಕ್ಷಣಗಣನೆ:ಡಿಸಿಎಂ, ರಾಜ್ಯಾಧ್ಯಕ್ಷ ಹುದ್ದೆಯಿಂದ ಪೈಲಟ್ ಡ್ರಾಪ್

ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ…

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…

ಗದಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಮೂರು ಸಿ.ಬಿ.ಎಸ್.ಇ ಶಾಲೆಗಳ ಫಲಿತಾಂಶ ಶೇ.100 ಕ್ಕೆ 100 ರಷ್ಟು

ಗದಗ : ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ವತಿಯಿಂದ ಗದಗ, ಮುಂಡರಗಿ ಹಾಗು ಗಜೇಂದ್ರಗಡ ಪಟ್ಟಣದಲ್ಲಿ…