ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಗದಗ, ಮುಂಡರಗಿ, ಶಿರಹಟ್ಟಿ, ಲಕ್ಷೆö್ಮÃಶ್ವರ, ನರಗುಂದ ಮತ್ತು ಗಜೇಂದ್ರಗಡ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಝಾದ ಮಾದರಿ ಶಾಲೆಗಳಿಗೆ 2022-23 ನೇ ಸಾಲಿಗೆ 6 ನೇ ತರಗತಿ ಒಟ್ಟು 360 ವಿದ್ಯಾರ್ಥಿಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ 75% ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ 25% ರಷ್ಟು ಇತರೇ ವರ್ಗದವರಿಗೆ ವಿತರಿಸಲಾಗುವುದು. ಅಂಗವಿಕಲ ವಿದ್ಯಾರ್ಥಿಗಳು, ವಿಶೇಷ ಗುಂಪಿಗೆ ಸೇರಿದ ಅಂದರೆ ಅನಾಥ ಮಕ್ಕಳು, ವಿಧವೆಯರ ಮಕ್ಕಳು, ಪೌರ ಕಾರ್ಮಿಕರ ಮಕ್ಕಳು ಇತ್ಯಾದಿಗಳಿಗೆ 3% ರಷ್ಟು ಆಸನಗಳನ್ನು ಕಾಯ್ದಿರಿಸಲಾಗಿದೆ 6ನೇ ತರಗತಿಗೆ ದಾಖಲಾತಿ ಬಯಸುವ ವಿದ್ಯಾರ್ಥಿಗಳು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು, ಅರ್ಜಿಗಳನ್ನು ದಿ:30-04-2022 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಕೆಳಕಂಡ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.


ಗದಗ: ದೂ.ಸಂ. 9901132191; ರೋಣ: ದೂ.ಸಂ. 849485588; ಮುಂಡರಗಿ: ದೂ.ಸಂ. 9916689778; ಶಿರಹಟ್ಟಿ: ದೂ.ಸಂ. 7144799182; ನರಗುಂದ: ದೂ.ಸಂ. 9901501170

ಜಾಹಿರಾತು
Leave a Reply

Your email address will not be published. Required fields are marked *

You May Also Like

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದಿಂದ ಶಿಕ್ಷಣ ಸಚಿವ,ಅಧಿಕಾರಿಗಳಿಗೆ ಭೇಟಿ- ಬೇಡಿಕೆ ಈಡೇರಿಕೆಗೆ ಮನವಿ

ವರದಿ : ಗುಲಾಬಚಂದ ಆರ್.ಜಾಧವ, ಆಲಮಟ್ಟಿ ಆಲಮಟ್ಟಿ : ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…

ಮಕ್ಕಳಲ್ಲಿ ಕಲಿಕಾಸಕ್ತಿ ಕ್ಷೀಣ – ರಮಣ ಚೌಧರಿ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಜನ್ಮತಾಳುತ್ತಲೇ ಯಾರು ಪ್ರಬುದ್ಧ ಬುದ್ದಿವಂತರಾಗಿರುವದಿಲ್ಲ. ಹಂತಹಂತವಾಗಿ ಅದು ಮೊಳಕೆಯೊಡೆಯುತ್ತದೆ.…

ವಿಶೇಷ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆ ನಿಲ್ಲಿಸಲು ಶಿಕ್ಷಣ ಸಚಿವರಿಗೆ ಚಿತ್ರಕಲಾ ಶಿಕ್ಷಕರ ಮನವಿ

ಉತ್ತರಪ್ರಭಆಲಮಟ್ಟಿ: ಪ್ರಸಕ್ತ 2022-23 ನೇ ಸಾಲಿನಲ್ಲಿ ರಾಜ್ಯದ ಸಕಾ೯ರಿ ಪ್ರೌಢಶಾಲೆಗಳಲ್ಲಿ ಅವಶ್ಯ ಹೆಚ್ಚುವರಿ ವಿಶೇಷ ಶಿಕ್ಷಕರ…

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.