ಉತ್ತರಪ್ರಭ

ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ ದಿನಾಂಕ : ೦೨-೦೪-೨೦೨೨ ರಂದು ಶನಿವಾರ ಸಾಯಂಕಾಲ ೬-೩೦ ಗಂಟೆಗೆ ಪರಮಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳವರ ಸನ್ನಿಧಿಯಲ್ಲಿ ನೇರವೆರುವುದು. ಶ್ರೀ ಸ್ವಾಮಿ ಸಿದ್ಧಲಿಂಗೇಶ್ವರರ ಭಕ್ತರು, ಶ್ರೀಮಠದ ಅಭಿಮಾನಿಗಳು, ಜಾತ್ರಾ ಸಮಿತಿಯ ಪದಾಧಿಕಾರಿಗಳು ಹಾಗೂ ಉಪಸಮಿತಿಗಳ ಪದಾಧಿಕಾರಿಗಳು, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರು & ಸರ್ವಸದಸ್ಯರು, ಬಸವದಳ, ಬಸವಕೇಂದ್ರ,
ಸರ್ವಸದ್ಭಕ್ತ ಮಹಾಜನತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲು ತೋಂಟದಾರ್ಯ ಜಾತ್ರಾಮಹೋತ್ಸವ ಸಮಿತಿ ಅಧ್ಯಕ್ಷರಾದ ಅಮರೇಶ ಅಂಗಡಿ ಹಾಗೂ ಸರ್ವ ಪದಾಧಿಕಾರಿಗಳು ವಿನಂತಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಪತ್ತೆಯಾದ ಕೊರೊನಾ ಪಾಸಿಟಿವ್ ಕೇಸ್ ಗಳ ವಿವರ

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಕರಿಯನ ಓಣಿ ನಿವಾಸಿ 24 ವರ್ಷದ ಮಹಿಳೆ (ಪಿ-28299) ಸೋಂಕು…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಪೆನ್ಷನ್ ಸ್ಕೀಮ್:ಕಂದಾಯ ಸಚಿವ ಆರ್.ಅಶೋಕ್

ಗದಗ: ಇನ್ಮುಂದೆ ನೋ ಪೊಸ್ಟ್ ಆಫೀಸ್ ಓನ್ಲಿ ಬ್ಯಾಂಕ್ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಗದಗನಲ್ಲಿ…

ಗದಗ ಜಿಲ್ಲೆಯಲ್ಲಿ ಬೀಗರ ಬುತ್ತಿಯಿಂದ ಕೊರೊನಾ ಭಯ..!

ಗದಗ: ಕೊರೊನಾ ಹೆಮ್ಮಾರಿ ಪ್ಯಾಟ್ಯಾಗಷ್ಟ ಗಿರಿಕಿ ಹೊಡೆಯುತ್ತಿತ್ತ. ಈಗ ಹಳ್ಳಿಗೂ ಬಂದು ಹಳ್ಳಿ ಜನ್ರಿಗೆ ಹಳಹಳಿ…

ಬೀದಿಬದಿ ವ್ಯಾಪಾರಸ್ಥರಿಗಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು

ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು…