ಉತ್ತರಪ್ರಭ

ವರದಿ: ಇಸ್ಲಾಯಿಲ್ ಎಮ್ ಶೇಖ.   

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವದ ಅಂಗವಾಗಿ ಈ ವರ್ಷ ನೂತನ ರಥೋತ್ಸವ ಜರುಗಲಿದ್ದು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸಂತಸವನ್ನುಂಟು ಮಾಡಿದೆ. ಜಾತ್ರಾ ವಿಶೇಷವಾಗಿ ಜರುಗಲಿರುವ ಕಾರ್ಯಕ್ರಮಗಳು ದಿ! 19/03/22 ಶ್ರೀಶೈಲ ಕಲ್ಪ ಮಹಾದಾಸೋಹಿ ಕಲಬುರಗಿಯ ಶ್ರೀ ಶರಣ ಬಸವೇಶ್ವರ ಮಹಾ ಪುರಾಣ ಪ್ರಾರಂಭ ಪುರಾಣದ ಪ್ರಾರಂಭದಿಂದಲೂ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದಾಸೋಗ ನಡೆಯುತ್ತಲೇ ಇರುತ್ತದೆ ಪುರಾಣ ಪ್ರವಚನಕಾರರು :ಪ್ರರವಚನ ರತ್ನ ಶ್ರೀ ವೇ. ಮೂ. ಮಡಿವಾಳಯ್ಯ ಶಾಸ್ತ್ರಿಗಳು ಜೇರಟಗಿ ಸಂಗೀತ ಗಾನಚತುರ ಶ್ರೀ ಯಶವಂತ್ ಬಡಿಗೇರ್ ಸಿಂದಗಿ ಖ್ಯಾತ ತಬಲಾ ವಾದಕರು ಶ್ರೀ ರಾಜಶೇಖರ್ ಕಟ್ಟಿಸಂಗವಿ ಅದೇ ರೀತಿ ದಿ/01/04/22 ಶುಕ್ರವಾರ ಮಹಾ ರುದ್ರಾಭಿಷೇಕ ಹೋಮ ಹವನ ಗ್ರಾಮದ ಗ್ರಾಮ ದೇವತೆಗೆ ಉಡಿ ತುಂಬುವ ಕಾರ್ಯಕ್ರಮ ದಿ/02/04/22 ಶನಿವಾರ ದಂದು 1008 ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ದಿ/ 03/04/22 ರವಿವಾರ ಗೊರವಗುಂ‌ಡಗಿ ಗ್ರಾಮದಿಂದ ಶ್ರೀ ಶರಣಬಸವೇಶ್ವರ ಅಡ್ಡಪಲ್ಲಕ್ಕಿ ಆಗಮನ ದಾಸೋಹ ಕಾರ್ಯಕ್ರಮ ದಿ/04/04/22 ಸೋಮವಾರ ಬೆಳಿಗ್ಗೆ 6:00 ಗಂಟೆಗೆ ವೀರ ಪುರವಂತರ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಸಾಯಂಕಾಲ 4:00 ಗಂಟೆಗೆ ನಾಗಾವಿ ಕೆ ಡಿ ಗ್ರಾಮದಿಂದ ರಥದ ಕಳಸದ ಆಗಮನ 5:00 ಗಂಟೆಗೆ ಭವ್ಯ ರಥೋತ್ಸವ ಸುಮಾರು ನಾಲ್ಕು ಗ್ರಾಮಗಳ ಮಧ್ಯದಲ್ಲಿರುವ ನಾಗಾವಿ ಬಿಕೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಐದುನೂರು  ವರ್ಷಗಳ ಇತಿಹಾಸವಿದ್ದು ಪುರಾತನ ಕಾಲದ ಶಿಲ್ಪ ಕಲೆಗಳ ಕಂಡುಬರುತ್ತವೆ ನಾಗಾವಿ ಕೆಡಿ ನಾಗಾವಿ ಬಿಕೆ ಬದನಿಹಾಳ ನಾಗಾವಿ ತಾಂಡಾ ಹಾಗೂ ಗೊರಗುಂಡಗಿ ಆರಾಧ್ಯ ದೇವರಾದ ಶ್ರೀ ಮಲ್ಲಿಕಾರ್ಜುನ ಈ ವರ್ಷದ ನೂತನ ಭವ್ಯ ರಥೋತ್ಸವ ಒಂದು ವರ್ಷದಿಂದ ಸಿದ್ಧತೆ ನಡೆದಿದ್ದು  ರಥ ಶಿಲ್ಪಿಗಳಾದ ಪಾಂಡುರಂಗ ಶಂಕ್ರಪ್ಪ ಬಡಿಗೇರ ಸಾ// ಹೊಳೆ ಆಲೂರು ಇವರ ನೇತೃತ್ವದಲ್ಲಿ ಸುಮಾರು ಆರು ತಿಂಗಳಿಂದ ಸತತವಾಗಿ ಸುಮಾರು ಶಿಲ್ಪಿಗಳಿಂದ ಕೆತ್ತಲ್ಪಟ್ಟಿದ್ದು ಇಂತಹ ಭವ್ಯ ರಥವು ಇಂದು ನಾಗಾವಿ ಬಿಕೆ ಗ್ರಾಮದಲ್ಲಿ ಜರುಗಲಿದ್ದು ಗ್ರಾಮಸ್ಥರಲ್ಲಿ ಸಂತಸವನ್ನುಂಟು ಮಾಡಿದೆ.


“ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ನೂತನ ರಥೋತ್ಸವಕ್ಕೆ ಆಗಮಿಸುವ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸ್ವಾಗತ ಬಯಸುವವರು ಮಲ್ಲಿಕಾರ್ಜುನ್ ದೇವಸ್ಥಾನ ಕಮಿಟಿ ನಾಗಾವಿ ಬಿಕೆ”

             

Leave a Reply

Your email address will not be published. Required fields are marked *

You May Also Like

ಪದವಿಯ-ಬಿಇ ಗೆ ನೋ ಎಕ್ಸಾಮ್ಸ್: ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಣಯವೊಂದರಲ್ಲಿ ಪದವಿಯ ಅಂತಿಮ ವರ್ಷವನ್ನು ಹೊರತುಪಡಿಸಿ, ಉಳಿದ ವರ್ಷಗಳ ಪರೀಕ್ಷೆಗಳನ್ನು…

ಬಿಜೆಪಿ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ.ಪಾಟೀಲ್ ಕಿಡಿ

ಬಿಜೆಪಿ ಸರ್ಕಾರದಲ್ಲಿ ರಾಜಕೀಯ ಗಲಾಟೆ, ಹೊಡೆದಾಟ, ಗೊಂದಲಗಳೇ ತುಂಬಿವೆ. ಬಿಜೆಪಿ ಸರ್ಕಾರಕ್ಕೆ ಅಥವಾ ಪಕ್ಷದವರಿಗೆ ಜನರ ಹಿತದ ಕಡೆ ಗಮನವೇ ಇಲ್ಲ ಎಂಬುವುದಕ್ಕೆ ಅವರ ರಾಜಕೀಯ ಕಿತ್ತಾಟಗಳೇ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ.

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.