ಉತ್ತರಪ್ರಭ
ಗದಗ: ಗದಗ ಜಿಲ್ಲಾ ಪಂಚಾಯತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರನ್ನ ದಿ: 06.04.2022 ರಂದು ರಾಜ್ಯ ಸರ್ಕಾರ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ ಹಾಗೂ ಮುಂದಿನ ಸರ್ಕಾರದ ಆದೇಶ ಹೊರಡಿಸುವವರೆಗು ಧಾರವಾಡದ ಜಿಲ್ಲಾ ಪಂಚಾಯತ್ ಸಿಇಓ ಡಾ. ಸುಶೀಲಾ.ಬಿ ಐಎಎಸ್ ರನ್ನ ಗದುಗಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಆದೇಶ ಹೋರಡಿಸಿದೆ.

Leave a Reply

Your email address will not be published. Required fields are marked *

You May Also Like

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಪೊಲೀಸ್ ಬಲೆಗೆ

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಜವಳು ಮಣ್ಣಿಗೆ ಮರಳು ರೂಪ ಕೊಟ್ಟು ಅಕ್ರಮ!

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವುದು ಅಧಿಕಾರಿಗಳಿಗೆ ಗೊತ್ತಿದೆಯಂತೆ, ಆದರೆ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುತ್ತಾರಂತೆ. ಇದು ಕೇವಲ ಒಂದು ವಿಚಾರದ್ದಲ್ಲ.

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ: ಪ್ರಧಾನಿ ಮೋದಿ

ಪ್ರತಿಯೊಬ್ಬರಿಗೂ ಕೊರೊನಾ ಸಾಕಷ್ಟು ಪಾಠಗಳನ್ನು ಕಲಿಸಿದೆ. ಇಂದು ಜಾಗತೀಕರಣದ ಜೊತೆಗೆ ಸ್ವಾವಲಂಬನೆ ಕೂಡ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬೆಳೆ ರಕ್ಷಣೆಗೊಬ್ಬ ಆಪ್ತ: ನೇತಾಡುವ ಖಾಲಿ ಬಿಯರ್ ಬಾಟಲ್ಲು!

ನರೇಗಲ್ಲ: ಖಾಲಿ ಕ್ವಾಟರು ಬಾಟ್ಲಿ ಯಾವುದಕ್ಕೂ ಬರಂಗಿಲ್ಲ ಅನ್ನೋ ತರಹ ಯೋಗರಾಜ್ ಭಟ್ರು ಹಾಡು ಬರದಿದ್ರು.…