ಉತ್ತರಪ್ರಭ
ಗದಗ: ಗದಗ ಜಿಲ್ಲಾ ಪಂಚಾಯತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರನ್ನ ದಿ: 06.04.2022 ರಂದು ರಾಜ್ಯ ಸರ್ಕಾರ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದೆ ಹಾಗೂ ಮುಂದಿನ ಸರ್ಕಾರದ ಆದೇಶ ಹೊರಡಿಸುವವರೆಗು ಧಾರವಾಡದ ಜಿಲ್ಲಾ ಪಂಚಾಯತ್ ಸಿಇಓ ಡಾ. ಸುಶೀಲಾ.ಬಿ ಐಎಎಸ್ ರನ್ನ ಗದುಗಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಆದೇಶ ಹೋರಡಿಸಿದೆ.
You May Also Like
ಮೊರಾರ್ಜಿ ವಸತಿ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ
ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು…
- ಉತ್ತರಪ್ರಭ
- January 31, 2022
ಮಾಲಿನ್ಯ ನಿಯಂತ್ರಣ ಪ್ರಾದೇಶಿಕ ಕಛೇರಿ ಸ್ಥಳಾಂತರ
ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಯನ್ನು ಮೇ.1 ರಂದು ಹುಬ್ಬಳ್ಳಿ ರಸ್ತೆ ಮುಳುಗುಂದ ನಾಕದ ಸಿ.ಡಿ.ಒ ಜೈನ್ ಸ್ಕೂಲ್ ರಸ್ತೆಯ ಪೋಸ್ಟ್ ಆಫೀಸ್ ಹತ್ತಿರವಿರುವ ನಿಖಿಲ್ರೆಡ್ಡಿ ಬಿಲ್ಡಿಂಗ್
- ಉತ್ತರಪ್ರಭ
- May 28, 2021
7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!
ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…
- ಉತ್ತರಪ್ರಭ
- October 10, 2024
ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ
ಲಕ್ಷ್ಮೇಶ್ವರ :ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ದಂಧೆ ನಡೆಯುತ್ತಿದ್ದು ಅಕ್ಕಿಯ ಲೋಡಿನ ಗಾಡಿಯನ್ನು…
- ಉತ್ತರಪ್ರಭ
- December 2, 2021