ಉತ್ತರಪ್ರಭ

ಮುಳಗುಂದ: ಸಮೀಪದ ಬಸಾಪೂರ ಗ್ರಾಮದ ಹತ್ತಿರದ ತೋಟದಲ್ಲಿ ನೀರು ಹಾಯಿಸಲು ಮೋಟರ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಸ್ಪರ್ಶವಾಗಿ ಅಬ್ದುಲ್ ಗಪಾರ ಮ. ಶೇಖ(54) ಎನ್ನುವ ವ್ಯಕ್ತಿ ಮೃತಪಟ್ಟ ಘಟನೆ ಅವರ ಸ್ವಂತ ತೋಟದಲ್ಲೆ ಗುರುವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಪಟ್ಟಣದ ಶೇಖ ಓಣಿಯ ನಿವಾಸಿಯಾಗಿದ್ದು ಅವರ ಸ್ವಂತ ತೋಟದಲ್ಲೆ ಘಟನೆ ನಡೆದಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಅಡರಕಟ್ಟಿ ವಿಎಸ್ಎಸ್ ಸಂಘಕ್ಕೆ ಅವಿರೋಧ ಆಯ್ಕೆ

ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ ಮಾಡಲಾಯಿತು.

ಡಾ. ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಉಪಹಾರ ವ್ಯವಸ್ಥೆಗೆ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರು ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಮದ್ಯಾಹ್ನದ ಲಘು ಉಪಹಾರ ವ್ಯವಸ್ಥೆಗೆ ಚಾಲನೆ ನೀಡಿದರು. ಈ ವೇಳೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದ ಈ ಕಾರ್ಯ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಸಹಾಯವಾಗಲಿದೆ ಎಂದರು.

ಶಿವಾನುಭದಲ್ಲಿಂದು ಜ. ಮಾತೆಮಹಾದೇವಿ ಸ್ಮರಣೆ

ಲಿಂಗಾಯತ ಪ್ರಗತಿಶೀಲ ಸಂಘ, ಆಶ್ರಯದಲ್ಲಿಂದು ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗುವ ಶಿವಾನುಭವದಲ್ಲಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆಮಹಾದೇವಿ ಅವರು 2ನೇ ಸ್ಮರಣೋತ್ಸವ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಗದಗನಲ್ಲಿ ಎಸ್ಪಿ ಯತೀಶ್ ಎನ್ ಸಿಟಿ ರೌಂಡ್ಸ್

ಗದಗ: ಈಗಾಗಲೇ ಜೂನ್ 1 ರವರೆಗೆ ಗದಗ ಜಿಲ್ಲೆಯನ್ನು ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆ ಎಸ್ಪಿ ಯತೀಶ್ ಎನ್ ಬೆಳ್ಳಂಬೆಳಿಗ್ಗೆ ಫಿಲ್ಡಿಗಿಳಿದು ಅನವಶ್ಯಕ ಓಡಾಡುವವರಿಗೆ ಖಡಕ್ ವಾರ್ನಿಂಗ್ ಮಾಡಿದರು. ಗದಗ- ಬೆಟಗೇರಿ ಅವಳಿ ನಗರವನ್ನು ರೌಂಡ್ ಹಾಕಿದರು.