ಉತ್ತರಪ್ರಭ

ಮುಳಗುಂದ: ಸಮೀಪದ ಬಸಾಪೂರ ಗ್ರಾಮದ ಹತ್ತಿರದ ತೋಟದಲ್ಲಿ ನೀರು ಹಾಯಿಸಲು ಮೋಟರ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಸ್ಪರ್ಶವಾಗಿ ಅಬ್ದುಲ್ ಗಪಾರ ಮ. ಶೇಖ(54) ಎನ್ನುವ ವ್ಯಕ್ತಿ ಮೃತಪಟ್ಟ ಘಟನೆ ಅವರ ಸ್ವಂತ ತೋಟದಲ್ಲೆ ಗುರುವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಪಟ್ಟಣದ ಶೇಖ ಓಣಿಯ ನಿವಾಸಿಯಾಗಿದ್ದು ಅವರ ಸ್ವಂತ ತೋಟದಲ್ಲೆ ಘಟನೆ ನಡೆದಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾದ್ಯಂತ ಶೇಕಡ 38.98 ಮತದಾನ: ಮದ್ಯಾಹ್ನ 1ಗಂಟೆವರೆಗಿನ ವಿವರ

ಗದಗ ಜಿಲ್ಲೆ ವಿಧಾನಸಭಾ ಚುನಾವಣೆ ಮತದಾನ ವಿವರ ಮಧ್ಯಾಹ್ನ 1=00 ಗಂಟೆಯವರೆಗೆ ಶೇಕಡಾವಾರು ಮತದಾನ ಇಂತಿದೆ.…

ಜಾನಪದ ಕಲಾವಿದ ಪಾಗದ ನಿಧನ

ಸಮೀಪದ ಕೂತಬಾಳ ಗ್ರಾಮದ ಬಸವ ಬಳಗ ಜಾನಪದ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷ ಹಾಗೂ ಸಗರ ಕಲಾ ಚಕ್ರವರ್ತಿ ಪ್ರಶಸ್ತಿ ಪುರಸ್ಕೃತ ಬಸವರಾಜ ಪಾಗದ ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…