ಉತ್ತರಪ್ರಭ

ಮುಳಗುಂದ: ಸಮೀಪದ ಬಸಾಪೂರ ಗ್ರಾಮದ ಹತ್ತಿರದ ತೋಟದಲ್ಲಿ ನೀರು ಹಾಯಿಸಲು ಮೋಟರ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಸ್ಪರ್ಶವಾಗಿ ಅಬ್ದುಲ್ ಗಪಾರ ಮ. ಶೇಖ(54) ಎನ್ನುವ ವ್ಯಕ್ತಿ ಮೃತಪಟ್ಟ ಘಟನೆ ಅವರ ಸ್ವಂತ ತೋಟದಲ್ಲೆ ಗುರುವಾರ ಸಂಜೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಪಟ್ಟಣದ ಶೇಖ ಓಣಿಯ ನಿವಾಸಿಯಾಗಿದ್ದು ಅವರ ಸ್ವಂತ ತೋಟದಲ್ಲೆ ಘಟನೆ ನಡೆದಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಇಂದು ಆರ್ಟ್ ಅಡ್ಡಾ ಉದ್ಘಾಟನೆ

ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.

ಟೈರ್ ಗೆ ಬೆಂಕಿ ಹಚ್ಚಲು ಪೊಲೀಸರ ವಿರೋಧ: ಕರವೇ ಕಾರ್ಯಕರ್ತರ ಆಕ್ರೊಶ

ಕರ್ನಾಟಕ ಬಂದ್ ಹಿನ್ನಲೆ, ಮುಳಗುಂದ ನಾಕಾ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು.

ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು

ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…