ಉತ್ತರಪ್ರಭ
ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಸಾವಿನ ನಂತರವು ಬೆರೆಯವರಿಗೆ ಬೆಳಕಾಗಲಿ ಎಂದು ಅವರ ಕುಟುಂಬಸ್ಥರು ಅವರ ಕಣ್ಣುಗಳನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡು ಹುಬ್ಬಳ್ಳಿಯ ಜೋಷಿ ಕಣ್ಣಿನ ಆಸ್ಪತ್ರೆ ಮಾಹಿತಿ ತಿಳಿಸಿ ನಂತರ ಹುಬ್ಬಳ್ಳಿಯ ಜೋಷಿ ಆಸ್ಪತ್ರೆಯ ಸಿಬ್ಬಂದಿಯವರು ಬಂದು ಕಣ್ಣುಗಳನ್ನು ಕಾನೂನಿನ ಪ್ರಕಾರ ದಾನ ತೆಗೆದುಕೊಂಡಿದ್ದಾರೆ. ಚಂದ್ರ ಗೌಡ ಪಾಟೀಲರು ಮೊದಲಿನಿಂದಲೂ ಸಾಮಾಜಿಕ ಕಳಕಳಿ ಉಳ್ಳ ವರು. ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲಿ ಸಾರ್ಥಕತೆಯನ್ನು ಮೆರೆದಿದ್ದಾರೆ. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.04.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಲೇಖಕರಾದ ಶ್ರೀಮತಿ ಸುಧಾ ಹುಚ್ಚಣ್ಣವರ ಗೆ ‘ಕದಳಿಶ್ರೀ’ ಪ್ರಶಸ್ತಿ

ಉತ್ತರಪ್ರಭ ಶಿರಹಟ್ಟಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ…

ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಶಾಸಕ ರಾಮಣ್ಣ ಲಮಾಣಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಗದಗ ಬಂದಗೆ ಕರೆ..!

ಉತ್ತರಪ್ರಭ ಗದಗ: ದಿನಾಂಕ: 26/01/2022 ರಂದು ರಾಯಚೂರು ಜಿಲ್ಲಾ ಕೋರ್ಟ್ ಆವರಣದಲ್ಲಿ ನಡೆದ ಗಣರಾಜೋತ್ಸವದ ಆಚರಣೆಯಲ್ಲಿ…