ಉತ್ತರಪ್ರಭ
ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಸಾವಿನ ನಂತರವು ಬೆರೆಯವರಿಗೆ ಬೆಳಕಾಗಲಿ ಎಂದು ಅವರ ಕುಟುಂಬಸ್ಥರು ಅವರ ಕಣ್ಣುಗಳನ್ನು ದಾನ ಮಾಡುವ ನಿರ್ಧಾರವನ್ನು ತೆಗೆದುಕೊಂಡು ಹುಬ್ಬಳ್ಳಿಯ ಜೋಷಿ ಕಣ್ಣಿನ ಆಸ್ಪತ್ರೆ ಮಾಹಿತಿ ತಿಳಿಸಿ ನಂತರ ಹುಬ್ಬಳ್ಳಿಯ ಜೋಷಿ ಆಸ್ಪತ್ರೆಯ ಸಿಬ್ಬಂದಿಯವರು ಬಂದು ಕಣ್ಣುಗಳನ್ನು ಕಾನೂನಿನ ಪ್ರಕಾರ ದಾನ ತೆಗೆದುಕೊಂಡಿದ್ದಾರೆ. ಚಂದ್ರ ಗೌಡ ಪಾಟೀಲರು ಮೊದಲಿನಿಂದಲೂ ಸಾಮಾಜಿಕ ಕಳಕಳಿ ಉಳ್ಳ ವರು. ನೇತ್ರ ದಾನ ಮಾಡುವ ಮೂಲಕ ಸಾವಿನಲ್ಲಿ ಸಾರ್ಥಕತೆಯನ್ನು ಮೆರೆದಿದ್ದಾರೆ. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.04.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

You May Also Like

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಗದಗ ತರಕಾರಿ ಮಾರುಕಟ್ಟೆಯಲ್ಲಿ ಜನಜಂಗುಳಿ: ಪೊಲೀಸರಿಂದ ಲಾಠಿ ರುಚಿ

ರಾಜ್ಯಾಂದತ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ಭಾನುವಾರವೂ ಕೂಡ ಕರ್ಪ್ಯೂ ಎರಡನೇ ದಿನಕ್ಕೆ‌ ಮುಂದುವರೆದಿದೆ. ಆದರೆ, ಜನರು ಅವಶ್ಯಕ‌ ವಸ್ತುಗಳ ಖರೀದಿಗೆಂದು ಕೆಲ ಸಮಯದವರೆಗೆ ಅವಕಾಶ ನೀಡಿದರೆ ಅಲ್ಲಿಯೂ ಸಾಮಾಜಿಕ ಅಂತರ ಮರೆಯುತ್ತಿರುವುದು ಕಂಡು ಬರುತ್ತಿದೆ.

ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು

ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.