ಉತ್ತರಪ್ರಭ
ಗದಗ:
ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರೆಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.03.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರುವುದು.

Leave a Reply

Your email address will not be published. Required fields are marked *

You May Also Like

ಜಾನಪದ ಸಂಭ್ರಮ ಹಾಗೂ ಕಲಾವಿದರಿಗೆ ಪುರಸ್ಕಾರ ಸಮಾರಂಭ

ಉತ್ತರಪ್ರಭ ಸುದ್ದಿ ಗದಗ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಗದಗ ವತಿಯಿಂದ ನವಂಬರ್…

ಬಣ್ಣದ ಮನೆ ಆರ್ಟ ಅಡ್ಡಾದಲ್ಲಿ ಇಂದು “ಜಾನಪದ ಗಾನ ಭಜಾನಾ”

ಗದಗ. ನಗರದ ಬಣ್ಣದ ಮನೆ ಆರ್ಟ್ ಅಡ್ಡಾದ ಸಾಂಸ್ಕೃತಿಕ ಭವನದಲ್ಲಿ ಇಂದು ಸಂಜೆ 7-00ಘಂಟೆಗೆ ಗೀಯ…

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ಬಾಸ್ ಚೈತ್ರಾ

ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊAದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ ನಟಿ, ಕವಯಿತ್ರಿ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಸೋಂಕು: ಗದಗನಲ್ಲಿಂದು ಇಬ್ಬರು ಬಿಡುಗಡೆ

ಗದಗ: ಜಿಲ್ಲೆಯಲ್ಲಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಇಂದು ಮತ್ತಿಬ್ಬರು ಬಿಡುಗಡೆ ಹೊಂದಿದರು. ಪಿ-1745(17 ವರ್ಷ), ಪಿ-1795 (16 ವರ್ಷ) ಇಬ್ಬರು ಯುವಕರು ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.