ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.04.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರುವುದು.

Leave a Reply

Your email address will not be published. Required fields are marked *

You May Also Like

ಖಾಸಗಿ ಬಸ್ ಪಲ್ಟಿ 5 ಜನ ಸಾವು 25 ಜನರಿಗೆ ಗಂಭೀರ ಗಾಯ

ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ರಾಜು ಸೋಲಾಪೂರ ನಿಧನ

ಉತ್ತರಪ್ರಭ ಸುದ್ದಿ,ನಿಡಗುಂದಿ: ಪಟ್ಟಣದ ದೇವಾಂಗ ಸಮಾಜದ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನ ಆನಾಪುರ ಎಲ್ ಟಿ…

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ಕು ಜನರ ಸಾಮೂಹಿಕ ಅಂತ್ಯಸಂಸ್ಕಾರ ಸಂಸ್ಕಾರ ಮಾಡಿದ ಬಿನ್ನಾಳ ಗ್ರಾಮಸ್ಥರು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಒಂದೇ…