ಗದಗ: ನಗರದ ಖ್ಯಾತ ವಕೀಲರಾದ ಬಿ ಸಿ ಪಾಟೀಲರವರ ತಂದೆಯವರಾದ ಚಂದ್ರಗೌಡ ಪಾಟೀಲ (87)ಇಂದು ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದು. ಅವರಿಗೆ ಒರ್ವ ಪುತ್ರ, ನಾಲ್ಕು ಜನ ಪುತ್ರಿಯರು, ಮೊಮ್ಮಕ್ಕಳು ಮತ್ತು ಅಪಾರ ಬಂದುಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ದಿನಾಂಕ: 11.04.2022 ಸಮಯ: ಮುಂಜಾನೆ ೧೧ಘಂಟೆಗೆ ವೀರಶೈವ ಲಿಂಗಾಯಿತ ರುದ್ರಭೂಮಿಯಲ್ಲಿ ನೇರವೇರುವುದು.

Leave a Reply

Your email address will not be published. Required fields are marked *

You May Also Like

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ. ಬ್ಯಾಂಕ್ ಗೆ ವಂಚನೆ

ಉತ್ತರಪ್ರಭ ಸುದ್ದಿ, ಗದಗ: ನಗರದ ಐಡಿಬಿಐ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು 1 ಕೋಟಿ…

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…

ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ

ಮುಳಗುಂದ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಕನ್ನಡದ ಕಬೀರ ಎಂದೆ ಖ್ಯಾತರಾಗಿದ್ದ ಇಬ್ರಾಹಿಂ ಸುತಾರ ಅವರು…