ಉತ್ತರಪ್ರಭ ಸುದ್ದಿ
ಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ ಅಭಿಮಾನಿಗಳಿಂದ ಚಿತ್ರಮಂದಿರದ ಮುಂಬಾಗದಲ್ಲಿ ರಾಕಿoಗ್ ಸ್ಟಾರ್ ಯಶ್ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ, ಕರ್ಪುರ ಬೆಳಗಿ ಕುಂಬಳಕಾಯಿ ಹಾಗೂ ತೆಂಗಿನ ಕಾಯಿ ಒಡೆಯುವ ಮೂಲಕ ಪಟಾಕಿ ಸಿಡಿಸಿ, ಅಭಿಮಾನಿಗಳು ನೇತ್ರದಾನಕ್ಕೆ ನೊಂದಣಿ ಮಾಡಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ ಯಶ್ ಅಭಿಮಾನಿಗಳು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ

ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.

ತಾಲೂಕ ವೀರಶೈವ ಲಿಂಗಾಯತ್ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ,ವಿ, ಮಾಗಡಿ ಆಯ್ಕೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ…

ವಿವಿಧ ಸಂಘಟನೆಗಳಿಂದ 916ನೇ ಬಸವ ಜಯಂತಿ ಆಚರಣೆ

ಬಸವಣ್ಣನವರ ತತ್ವಗಳು ಸರ್ವಕಾಲಿ ಸತ್ಯಗಳಾಗಿವೆ ಉತ್ತರಪ್ರಭ ಸುದ್ದಿ ಗದಗ : ಶ್ರೀ ತೋಂಟದಾರ್ಯ ಮಠದ ಪೂಜ್ಯ…

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…