ಉತ್ತರಪ್ರಭ ಸುದ್ದಿ
ಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ ಅಭಿಮಾನಿಗಳಿಂದ ಚಿತ್ರಮಂದಿರದ ಮುಂಬಾಗದಲ್ಲಿ ರಾಕಿoಗ್ ಸ್ಟಾರ್ ಯಶ್ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ, ಕರ್ಪುರ ಬೆಳಗಿ ಕುಂಬಳಕಾಯಿ ಹಾಗೂ ತೆಂಗಿನ ಕಾಯಿ ಒಡೆಯುವ ಮೂಲಕ ಪಟಾಕಿ ಸಿಡಿಸಿ, ಅಭಿಮಾನಿಗಳು ನೇತ್ರದಾನಕ್ಕೆ ನೊಂದಣಿ ಮಾಡಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ ಯಶ್ ಅಭಿಮಾನಿಗಳು.

Leave a Reply

Your email address will not be published. Required fields are marked *

You May Also Like

ನಗರ ಸಭೆ ಚುನಾವಣೆ: 4ನೇ ವಾರ್ಡಿನಲ್ಲಿ ಕಾಂಗ್ರೇಸ್   ಮತ್ತು 28ನೇ ವಾರ್ಡಿನಲ್ಲಿ ಬಿಜೆಪಿ

ಗದಗ ಬೇಟಗೇರಿ:ನಗರ ಸಭೆ 4 ಮತ್ತು  28 ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

ಇಂಧನ ಬೆಲೆ ಏರಿಕೆ ಖಂಡಿಸಿ ಕರವೇಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ದೇಶದಲ್ಲಿ ಇಂಧನ ಬೆಲೆ, ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ, ಶೀಘ್ರವಾಗಿ ಬೆಲೆ ಏರಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್.ಶಿವರಾಮೇಗೌಡ) ಬಣದ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ನಮ್ಮ ಸಂಸ್ಕೃತಿ ಅನುಸರಿಸಿ : ಪ್ರಹ್ಲಾದ ಹೊಸಳ್ಳಿ

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೆ ದೇಶದ ಧರ್ಮ, ಸಂಸ್ಕೃತಿಯನ್ನು ಅನುಸರಿಸಿ, ಯುವ ಜನತೆ ಒಕ್ಕಟ್ಟಿನಿಂದ ಸಮಾಜಕ್ಕೆ ಗೌರವ ತರುವಂತಹ ಕಾರ್ಯಚಟುವಟಿಕೆಗಳನ್ನು ಮಾಡಬೇಕೆಂದು ತಾಲೂಕ ಪಂಚಾಯತ ಮಾಜಿ ಸದಸ್ಯ ಪ್ರಹ್ಲಾದ ಹೊಸಳ್ಳಿ ಹೇಳಿದರು.

ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆಯಾಗಿದ್ದು. ಪ್ರತಿಷ್ಠಿತ ಬಹುರಾಷ್ಟಿಯ…