ಉತ್ತರಪ್ರಭ ಸುದ್ದಿ
ಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ ಅಭಿಮಾನಿಗಳಿಂದ ಚಿತ್ರಮಂದಿರದ ಮುಂಬಾಗದಲ್ಲಿ ರಾಕಿoಗ್ ಸ್ಟಾರ್ ಯಶ್ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ, ಕರ್ಪುರ ಬೆಳಗಿ ಕುಂಬಳಕಾಯಿ ಹಾಗೂ ತೆಂಗಿನ ಕಾಯಿ ಒಡೆಯುವ ಮೂಲಕ ಪಟಾಕಿ ಸಿಡಿಸಿ, ಅಭಿಮಾನಿಗಳು ನೇತ್ರದಾನಕ್ಕೆ ನೊಂದಣಿ ಮಾಡಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದ ಯಶ್ ಅಭಿಮಾನಿಗಳು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ : ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಕೊರೋನಾ ಎರಡನೇ ಅಲೆ ಅತೀ ವೇಗವಾಗಿ ಹರಡುತ್ತಿರುವುದರಿಂದ ಶನಿವಾರ, ಭಾನುವಾರ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂ ಅನ್ನು ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿತ್ತು.

ಆದರಹಳ್ಳಿಗೆ ಹಾದಿ ಯಾವುದು..? ದೇವಿಹಾಳಕ್ಕೆ ಹೋಗುವ ದಾರಿ ಎಲ್ಲಿ?

ರಸ್ತೆಗಳು ನಿರ್ಮಾಣ ಮಾಡಿದ ಮೇಲೆ ನಿರ್ಮಿಸಿದ ರಸ್ತೆಗಳ ಮೇಲೆ ಇಷ್ಟೆ ಸಾಮಾರ್ಥ್ಯದ ವಾಹನಗಳು ಓಡಾಡಬೇಕು ಎನ್ನುವ ನಿಯಮವಿದೆ. ಆದರೆ ಅದ್ಯಾವ ನಿಉಮವನ್ನು ಪಾಲಿಸದೇ ಇರುವ ಕಾರಣಕ್ಕೆ ರಸ್ತೆಯೊಂದು ಹಳ್ಳ ಹಿಡಿದಿದೆ.

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…

ಅಗಸ್ತ್ಯ ತೀರ್ಥ ಬಾವಿಯಲ್ಲಿ ನೀರುಪಾಲಾದ ಯುವಕ

ದೀಪಾವಳಿ ಹಬ್ಬಕ್ಕೆಂದು ಸಂಬಂಧಿಕರ ಊರಿಗೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.