ಉತ್ತರಪ್ರಭ

ಗದಗ: ಇಂದು ಗದುಗಿನ ಲಿಂಗೈಕ್ಯ. ಡಾ ಶ್ರೀ ತೋಂಟದ ಸಿದ್ದಲಿಂಗ ಶ್ರೀ ಗಳ ಐಕ್ಯಮಂಟಪದ ಲೋಕಾರ್ಪಣೆ ಹಾಗೂ ನರಗುಂದ ಕ್ಷೇತ್ರದ ಹಲವು ಕಾಮಗಾರಿಗಳ ಭೂಮಿ ಪೂಜೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಗದಗ ಜಲ್ಲೆಯ ಜಿಲ್ಲಾಡಳೊತದ ಹೆಲಿಪ್ಯಾಡನಲ್ಲಿ ಹೆಲಿಕಾಪ್ಟರ್ ಮುಕಾಂತರ ಆಗಮಿಸಿದರು.

ಸಿಎಂ: ಇವತ್ತು ಗದುಗಿಗೆ ಹಲವಾರುಕಾರ್ಯಕ್ರಮಕ್ಕೆ ಬಂದಿದಿನಿ ಹಾಗೂ ನರಗುಂದ ಕ್ಷೇತ್ರದಲ್ಲಿ ಸಿಸಿ ಪಾಟೀಲರ ಹಲವು ಕಾಮಗಾರಿಗಳನ್ನ ಮಾಡಿದ್ದಾರೆ ಅದರ ಭೂಮಿ ಪೂಜೆ ಹಾಗೂ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತೆನೆ.

Leave a Reply

Your email address will not be published. Required fields are marked *

You May Also Like

ಹರಪನಹಳ್ಳಿ ಬಿಜೆಪಿಯಲ್ಲಿ ಸದ್ದಿಲ್ಲದೇ ರೆಡ್ಡಿ ವಿರುದ್ಧ ಸಮರ ಸಾರುತ್ತೀರುವ ಬಿಜೆಪಿಯ ಮತ್ತೊಂದು ಬಣ

ಹರಪನಹಳ್ಳಿ: ಮುಂಬರುವ 2023 ರ ವಿಧಾನಸಭೆ ಚುನಾವಣೆಗೆ ಇನ್ನೂ 9 ತಿಂಗಳು ಬಾಕಿ ಇರುವಾಗಲೇ ಹರಪನಹಳ್ಳಿ…

ಗದಗ ಜಿಲ್ಲೆಯಲ್ಲಿಂದು ಮತ್ತೆ 6 ಕೊರೊನಾ ಪಾಸಿಟಿವ್!: ಒಂದು ಸಾವು

ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ. ಇಂದು 05 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು

ಗಳಿಕೆ ರಜೆ ನಗದಿಕರಣ ರದ್ದು!

ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವುದರಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.

ಆನ್ ಲೈನ್ ಶಿಕ್ಷಣ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ, ಎಲ್.ಕೆ.ಜಿ, ಯು.ಕೆ.ಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗಿನ ಆನ್ ಲೈನ್…