ಉತ್ತರಪ್ರಭ

ಗದಗ: ಇಂದು ಗದುಗಿನ ಲಿಂಗೈಕ್ಯ. ಡಾ ಶ್ರೀ ತೋಂಟದ ಸಿದ್ದಲಿಂಗ ಶ್ರೀ ಗಳ ಐಕ್ಯಮಂಟಪದ ಲೋಕಾರ್ಪಣೆ ಹಾಗೂ ನರಗುಂದ ಕ್ಷೇತ್ರದ ಹಲವು ಕಾಮಗಾರಿಗಳ ಭೂಮಿ ಪೂಜೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಗದಗ ಜಲ್ಲೆಯ ಜಿಲ್ಲಾಡಳೊತದ ಹೆಲಿಪ್ಯಾಡನಲ್ಲಿ ಹೆಲಿಕಾಪ್ಟರ್ ಮುಕಾಂತರ ಆಗಮಿಸಿದರು.

ಸಿಎಂ: ಇವತ್ತು ಗದುಗಿಗೆ ಹಲವಾರುಕಾರ್ಯಕ್ರಮಕ್ಕೆ ಬಂದಿದಿನಿ ಹಾಗೂ ನರಗುಂದ ಕ್ಷೇತ್ರದಲ್ಲಿ ಸಿಸಿ ಪಾಟೀಲರ ಹಲವು ಕಾಮಗಾರಿಗಳನ್ನ ಮಾಡಿದ್ದಾರೆ ಅದರ ಭೂಮಿ ಪೂಜೆ ಹಾಗೂ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತೆನೆ.

Leave a Reply

Your email address will not be published. Required fields are marked *

You May Also Like

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…

ರೋಣದ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

ಉತ್ತರಪ್ರಭ ಸುದ್ದಿಗದಗ: 110/33/11 ಕೆವ್ಹಿ ರೋಣ, ವಿದ್ಯುತ್ ವಿತರಣಾ ಉಪ-ಕೇಂದ್ರದ 10 MVA ಪರಿವರ್ತಕದ ನಿರ್ವಹಣಾ…

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ತಿರುಪತಿಗೆ ಕೋಟಿಕೋಟಿ: ಮಾಜಿ ಸಿಎಂ ಎಚ್.ಡಿ.ಕೆ. ವಿರೋಧ

ನಾನು ಸಿಎಂ ಆಗಿದ್ದಾಗ ಕೇವಲ ₹26 ಕೋಟಿ ಆಗಿದ್ದ ತಿರುಪತಿ ವಸತಿ ಸಮುಚ್ಚಯ ಯೋಜನೆ, @BSYBJP ಸರ್ಕಾರದಲ್ಲಿ, ಒಂದೇ ವರ್ಷದಲ್ಲಿ 200 ಕೋಟಿಗೆ ಏರಿಕೆಯಾಗಿದೆ.