ಉತ್ತರಪ್ರಭ
ಶಿರಹಟ್ಟಿ:
ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಮಧ್ಯಾನ್ಹ ಗಾಳಿ ಗುಡುಗು ಸಹಿತವಾಗಿ ಸುರಿದ ಭಾರಿ ಮಳೆಯಿಂದ ಹರಿಪುರ ಹೊರವಲಯದಲ್ಲಿನ ಮಾವಿನ ತೋಟ ಕಾಯಲಿಕ್ಕೆ ಹೋದ ಮಾಬುಸಾಬ ದೊಡ್ಡಮನಿ(55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ (40)ಹೊಸಮನಿ ಸಿಡಿಲು ಬಡಿದು ಸಾವನ್ನಪ್ಪಿದ ದುರ್ದೈವಿಗಳು.

ಘಟನಾ ಸ್ಥಳಕ್ಕೆ ತಹಶೀಲ್ದಾರ ಕಲಗೌಡ ಪಾಟೀಲ, ಕಂದಾಯ ನಿರೀಕ್ಷಕ ಮಾಂತೇಶ ಮುಗುದುಂ, ಗ್ರಾಮಲೆಕ್ಕಾಧಿಕಾರಿ ಪ್ರವೀಣ, ಪಿಎಸ್ಐ ಪ್ರವೀಣ ಗಂಗೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಶಾಸಕ ಬಂಡಿ ಅವ್ರಿಗೆ ಯಾವುದೇ ಅಸಮಾಧಾನ ಇಲ್ಲಂತ, ಸಚಿವ ಸ್ಥಾನ ಕೊಟ್ರ ಬ್ಯಾಡನಲ್ಲಂತ!

ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ…

ಪ್ರವಾಸಿಗರಿಗೆ ಮಡಿಕೇರಿ ಮುಕ್ತ

ಮಡಿಕೇರಿ : ಕೊರೊನಾ ಸೋಂಕಿನ ಮಧ್ಯೆಯೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡಲಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.…

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಪೊಲೀಸ್ ಬಲೆಗೆ

ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಕುಡಿಯುವ ನೀರಿಗಾಗಿ ಆಹೋರಾತ್ರಿ ಧರಣಿ : ಕೆರೆಗಳನ್ನು ತುಂಬಿಸಿ ಪುಣ್ಯಕಟ್ಟಿಕೊಳ್ಳಿ- ಸಂಗನಬಸವ ಶ್ರೀ

ಉತ್ತರಪ್ರಭ ಆಲಮಟ್ಟಿ: ರಾಷ್ಟ್ರದ ಅಭಿವೃದ್ಧಿಗಾಗಿ ತ್ಯಾಗ ಮಾಡಿದ ಅಖಂಡ ವಿಜಯಪುರ ಜಿಲ್ಲೆಯ ರೈತರಿಗೆ, ಜನ-ಜಾನುವಾರುಗಳ ಕುಡಿಯುವ…