ಉತ್ತರಪ್ರಭ
ಶಿರಹಟ್ಟಿ:
ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಮಧ್ಯಾನ್ಹ ಗಾಳಿ ಗುಡುಗು ಸಹಿತವಾಗಿ ಸುರಿದ ಭಾರಿ ಮಳೆಯಿಂದ ಹರಿಪುರ ಹೊರವಲಯದಲ್ಲಿನ ಮಾವಿನ ತೋಟ ಕಾಯಲಿಕ್ಕೆ ಹೋದ ಮಾಬುಸಾಬ ದೊಡ್ಡಮನಿ(55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ (40)ಹೊಸಮನಿ ಸಿಡಿಲು ಬಡಿದು ಸಾವನ್ನಪ್ಪಿದ ದುರ್ದೈವಿಗಳು.

ಘಟನಾ ಸ್ಥಳಕ್ಕೆ ತಹಶೀಲ್ದಾರ ಕಲಗೌಡ ಪಾಟೀಲ, ಕಂದಾಯ ನಿರೀಕ್ಷಕ ಮಾಂತೇಶ ಮುಗುದುಂ, ಗ್ರಾಮಲೆಕ್ಕಾಧಿಕಾರಿ ಪ್ರವೀಣ, ಪಿಎಸ್ಐ ಪ್ರವೀಣ ಗಂಗೋಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್.

ನರೆಗಲ್ಲ: ಪ.ಪಂ ಬಜೆಟ್ ಪೂರ್ವಭಾವಿ ಸಭೆ ₹2166000 ಉಳಿತಾಯ ಬಜೆಟ್

ಅಧ್ಯಕ್ಷರಿಗೆ ತಿಳಿಸದೆ ಅಧಿಕಾರ ವಹಿಸಿಕೊಂಡ ಮುಖ್ಯಾಧಿಕಾರಿ: ಎಂದು ಸದಸ್ಯ ಮಾಲಗಿತ್ತಿಮಠ ಆರೋಪ..! ಸದಸ್ಯರು ಜೀವಂತ ಇದ್ದಾರಾ…

ಗದಗನಲ್ಲಿ ಗುಣಮುಖನಾಗಿ ಮನೆಗೆ ಮರಳಿದ ಸೋಂಕಿತ

ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ…

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.