ಉತ್ತರಪ್ರಭ
ಗದಗ:
ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ ಮುಳಗಿ ಸಾವನಪ್ಪಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ನಿರಂತದ ಶೋಧ ಕಾರ್ಯ ನಡೆಸುತ್ತುದ್ದಾರೆ ಎಂದು ತಿಳಿದು ಬಂದಿದೆ

ಇಂದು ಮದ್ಯಾಹ್ನ ರಾಜು ರೋಣದ (17), ಈರಪ್ಪ (17)  ಇಬ್ಬರು ಬಾಲಕರು ಶ್ಯಾಗೋಟಿಯಿಂದ ಚಿಕ್ಕಹಂದಿಗೋಳ ಮದ್ಯೆ ಇರುವ ಕ್ವಾರಿಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ. ಶವ ಮೇಲೆ ಬರದ ಕಾರಣ ಈಜು ತಜ್ಞರು ಶವ ಶೋಧ ನಡೆಸಿದರು ಶವಗಳು ಸಿಗದ ಕಾರಣ ಮತ್ತೆ ರಾತ್ರಿ ಅಗ್ನಿ ಶಾಮಕ ದಳದಿಂದ ಶವಗಳ ಶೋಧ ಕಾರ್ಯ ಮುಂದುವರೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You May Also Like

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ, ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿಗಳಿಗೆ ಬಜರಂಗದಳದ ಮನವಿ

ಉತ್ತರಪ್ರಭಗದಗ: ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ…