ಉತ್ತರಪ್ರಭ

ಆಲಮಟ್ಟಿ: ಸ್ಥಳೀಯ ಎಂ.ಎಚ್.ಎಂ.ಪ.ಪೂ. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಟಿ.ಬಿ.ಕರದಾನಿ ಅವರ ಪುತ್ರಿ ಚೈತನ್ಯ ಕರದಾನಿ ಚಿತ್ರಕಲೆಯಲ್ಲಿ ಮಿನುಗಿದ್ದಾಳೆ.


ದಾವಣಗೆರೆಯಲ್ಲಿ ಈಚೆಗೆ ಚಿತ್ರಕಲಾ ಪರಿಷತ್ ಆಶ್ರಯದಲ್ಲಿ ಆಯೋಜಿಸಿದ್ದ ಚಿತ್ರಸಂತೆಯಲ್ಲಿ ಚೈತನ್ಯ ಕರದಾನಿ ಬಿಡಿಸಿದ ಪರಿಸರ ಕುರಿತಾದ ನಿಸರ್ಗ ಚಿತ್ರ ಆಯ್ಕೆಗಾರರ ಮನ ಸೆಳೆದು ದ್ವೀತಿಯ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ದ್ವೀತಿಯ ಸ್ಥಾನದೊಂದಿಗೆ ಪ್ರಶಸ್ತಿ ಪತ್ರ ಹಾಗು ₹ 1000 ನಗದು ಬಹುಮಾನ ಈ ಪ್ರತಿಭಾನ್ವಿತ ಬಾಲಿಕೆಗೆ ನೀಡಿ ಪ್ರೋತ್ಸಾಹಿಸಲಾಗಿದೆ.

ದಾವಣಗೆರೆಯ ಚಿತ್ರಕಲಾ ಸಂತೆಯಲ್ಲಿ ದ್ವೀತಿಯ ಸ್ಥಾನ ಪಡೆದ ಚೈತನ್ಯ ಕರದಾನಿ ಅವರ ನಿಸರ್ಗ ಚಿತ್ರ


ಬಾಲ್ಯದಿಂದಲೇ ಕಲಾಸಕ್ತಿ ಮೈಗೊಡಿಸಿಕೊಂಡಿರುವ ಚೈತನ್ಯ ಸದ್ಯ ಗದಗ ಜಿಲ್ಲೆಯ ಹುಲಕೊಟಿಯ ಶ್ರೀ ರಾಜೇಶ್ವರಿ ವಿದ್ಯಾ ನಿಕೇತನ ಶಾಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಬಾಲೆಯ ಸಾಧನೆಗೆ ಶಾಲಾ ಸಿಬ್ಬಂದಿ ಹಾಗು ಕಲಾಸಕ್ತರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಗದಿತ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಹೊರಟ್ಟಿ ಪತ್ರ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಆಲಮಟ್ಟಿ ಪದವಿ ಕಾಲೇಜಿಗೆ ಎಲ್.ಐ.ಸಿ.ತಂಡ ಭೇಟಿ

ಗುಲಾಬಚಂದ ಜಾಧವಆಲಮಟ್ಟಿ : ಸ್ಥಳೀಯ ಎಸ್.ವ್ಹಿ.ವ್ಹಿ.ಸಂಸ್ಥೆಯ ಮಂಜಪ್ಪ ಹಡೇ೯ಕರ (ಎಂ.ಎಚ್.ಎಂ.)ಪದವಿ ಮಹಾವಿದ್ಯಾಲಯಕ್ಕೆ ಬೆಳಗಾವಿ ರಾಣಿ ಚೆನ್ನಮ್ಮ…

ಶಾಲೆ ಪ್ರಾರಂಭದ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ಸಿಎಂ

ಈಗಾಗಲೇ ಶಾಲೆಗಳ ಆರಂಭದ ಕುರಿತು ಪರ-ವಿರೋಧ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಕೋವಿಡ್19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ.