ಉತ್ತರಪ್ರಭ

ಮುಂಡರಗಿ: ತಾಲ್ಲೂಕಿನ ಮುರುಡಿಯ ಸರಕಾರಿ ಪ್ರೌಢ ಶಾಲೆಯ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು. ಅದರಲ್ಲಿ 42 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟು ಶೇಕಡವಾರು ಫಲಿತಾಂಶ 93.33 ಬಂದಿದೆ.

ಪ್ರಥಮ ಸ್ಥಾನ:  ವಿಜಯಕುಮಾರ ಬೂದಿಹಾಳ  ಅವರ 96.64% 
ದ್ವಿತೀಯ ಸ್ಥಾನ: ಶಿವರಾಜ್ ಪೂಜಾರ.96.32%
ತೃತೀಯ ಸ್ಥಾನ: ಹನುಮಂತಗೌಡ ಪಾಟೀಲ 94.08%

ಮುರುಡಿ ಪ್ರೌಢ ಶಾಲೆಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಮತ್ತು ಶಾಲೆಯ ಗುರುಬಳಗ ಹಾಗೂ ಗ್ರಾಮದ ಶಿಕ್ಷಣ ಪ್ರೇಮಿಗಳು  ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.

ಅಕ್ರಮ ಸಾರಾಯಿ ಮಾರಾಟದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಪಟ್ಟಣ ಸೇರಿದಂತೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ. ಅದರಲ್ಲಿಯೂ ಹೋಟೆಲ್ ಹಾಗೂ ದಾಬಾಗಳಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಹನಮಂತ ಚಲವಾದಿ ಆರೋಪಿಸಿದರು.

ಪೋಷಕರ ಕಣ್ಣ ಮುಂದೆಯೇ ಆತ್ಮಹತ್ಯೆಗೆ ಶರಣಾದ ಯುವತಿ!

ವಿಜಯಪುರ : ಪೋಷಕರ ಎದುರೇ ಯುವತಿ ಭೀಮಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಳು ಹಿಂಡುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಖಂಡನೆ

ರಾಜ್ಯ ಸರ್ಕಾರ ಶೇ.30ರಷ್ಟು ಖಾಸಗಿ ಶಾಲಾ ಶುಲ್ಕ ಕಡಿತಗಿಳಿಸಿದ್ದನ್ನು ಖಂಡಿಸಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.