ಉತ್ತರಪ್ರಭ
ಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ ಡಬಲ್ಸ್ ಆಟದಲ್ಲಿ ಬಿಎಸ್ಎನ್ಎಲ್ ಅಧಿಕಾರಿ ಹುಚ್ಚಪ್ಪ ಶಿರಹಟ್ಟಿಯವರ ಮಗ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್ ಇಬ್ಬರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆದು 2500ರೂಗಳ. ಬಹುಮಾನವನ್ನು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ ಅವರಿಂದ ಸ್ವಿಕರಿಸಿ ಸಂಭ್ರಮಿಸಲಾಯಿತು.

Leave a Reply

Your email address will not be published. Required fields are marked *

You May Also Like

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…

ಕಳ್ಳರ ಕಣ್ಣು ಈಗ ಆಡಿನ ಮ್ಯಾಲೆ…!!! ಸ್ಕಾಪಿ೯ಯೋದಲ್ಲಿ ಬಂದು ಆಡು ಕದ್ದ ಖದೀಮರು ?

ನಿಡಗುಂದಿ: ಕಳ್ಳತನದ ಹಾವಳಿ ಹಾಡುಹಗಲೇ ಶುರುವಾಗಿವೆ. ಜಿಲ್ಲೆಯಲ್ಲಿಗ ಮಕ್ಕಳ ಕಳ್ಳತನದ ಗುಲ್ಲು ಒಂದಡೆ ಆತಂಕ ಸೃಷ್ಟಿಸಿದರೆ…

ಕೋಲ್ಕತ್ತಾ, ಬೆಂಗಳೂರು ತಂಡಗಳ ಹಿಂದಿನ ಇತಿಹಾಸ ಹೇಗಿದೆ?

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಲೀಗ್ ನಲ್ಲಿ ಸೋಮವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎದುರಿಸಲಿದೆ. ಬ್ಯಾಟ್ಸಮನ್ ಗಳ ನೆಚ್ಚಿನ ಮೈದಾನದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಾಚಾರ ಈಗಾಗಲೇ ಶುರುವಾಗಿದೆ.

ವಿದ್ಯುತ್ ಸ್ಪರ್ಷ : ಪೇಂಟರ್ ಸಾವು

ನರಗುಂದ: ವಿದ್ಯುತ್ ಸ್ಪರ್ಶಿಸಿ ಪೇಂಟರ್ ಕಾರ್ಮಿಕ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.…