ಉತ್ತರಪ್ರಭ
ಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ ಡಬಲ್ಸ್ ಆಟದಲ್ಲಿ ಬಿಎಸ್ಎನ್ಎಲ್ ಅಧಿಕಾರಿ ಹುಚ್ಚಪ್ಪ ಶಿರಹಟ್ಟಿಯವರ ಮಗ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್ ಇಬ್ಬರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆದು 2500ರೂಗಳ. ಬಹುಮಾನವನ್ನು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ ಅವರಿಂದ ಸ್ವಿಕರಿಸಿ ಸಂಭ್ರಮಿಸಲಾಯಿತು.

Leave a Reply

Your email address will not be published. Required fields are marked *

You May Also Like

ಜೂ.1ರ ನಂತರದ ಮತ್ತೆ ಕಠಿಣ ಲಾಕ್ ಡೌನ್ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಗದಗ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೋವಿಡ್-19 ಎರಡನೇ ಅಲೆಯ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿ ಮಾಡಿದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಟಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದರು.

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.

ಅಂದರ್ ಬಾಹರ್: ಪೋಲಿಸರ್ ಕಾರ್ಯಾಚರಣೆ : 14 ಲಕ್ಷ ರೂ. ಜಪ್ತಿ, 17 ಜನರ ಮೇಲೆ ಪ್ರಕರಣ ದಾಖಲು, ಸರ್ಕಾರಿ ನೌಕರ ಭಾಗಿ

ಉತ್ತರಪ್ರಭ ಮುಂಡರಗಿ: ಗದಗ ಪೊಲೀಸರು ಅಂದರ್ ಬಾಹರ್ ಅಡ್ಡೆ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಕ್ಷಾಂತರ…

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…