ಉತ್ತರಪ್ರಭ
ಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ ಡಬಲ್ಸ್ ಆಟದಲ್ಲಿ ಬಿಎಸ್ಎನ್ಎಲ್ ಅಧಿಕಾರಿ ಹುಚ್ಚಪ್ಪ ಶಿರಹಟ್ಟಿಯವರ ಮಗ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್ ಇಬ್ಬರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆದು 2500ರೂಗಳ. ಬಹುಮಾನವನ್ನು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಉಷಾ ದಾಸರ ಅವರಿಂದ ಸ್ವಿಕರಿಸಿ ಸಂಭ್ರಮಿಸಲಾಯಿತು.

Leave a Reply

Your email address will not be published. Required fields are marked *

You May Also Like

ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಮಹತ್ವದ್ದು : ವಿ.ಎಫ್.ಅಂಗಡಿ

ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮ.

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ

ಮನುಕುಲದ ಏಳಿಗೆಗಾಗಿ ಶ್ರಮಿಸಿದ ಸಂತ ಸೇವಾಲಾಲರು

ಶಿರಹಟ್ಟಿ: ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಬೆಂಗಳೂರು, ತಾಲೂಕ ಘಟಕ ಶಿರಹಟ್ಟಿ ಹಾಗೂ ಬಂಜಾರ…