ಉತ್ತರಪ್ರಭ

ಮುಂಡರಗಿ: ಇಂದು ದಿನಾಂಕ 06/06/2022 ಬೆಳಗ್ಗೆ 10:30ರ ಸೂಮಾರಿಗೆ ಮುಂಡರಗಿ ಹಡಗಲಿ ರಸ್ತೆ  ಮದ್ಯ ಬೆನ್ನಿಹಳ್ಳಿ ಹತ್ತಿರ ಕೊರ್ಲಹಳ್ಳಿಯಿಂದ ಮುಂಡರಗಿ ಕಡೆಗೆ ಬರುತ್ತಿರುವ ಮೋಟರ ಸೈಕಲ್ ಸಂಖ್ಯೆ kA 27 R 6819 ಹನುಮಪ್ಪ ಇದ್ಲಿ ವಯಸ್ಸು 40 ಹಾಗೂ ಪಕೀರಪ್ಪ ಇದ್ಲಿ ವಯಸ್ಸು 38 ಇಬ್ಬರು ಸವಾರರು ಬಸಾಪುರ ಗ್ರಾಮದವರಾಗಿದ್ದು ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೊಬ್ಬ ರಸ್ತೆ ಮಾರ್ಗದಲ್ಲಿ ಮೃತಪಟ್ಟಿದ್ದಾನೆ.

ಮೋಟರ್ ಸೈಕಲ್ ಸಂಖ್ಯೆ KA 26 EA 6530 ದಾವಲಸಾಬ  ಹಣಗಿ. ವಯಸ್ಸು 26 ಲಾಲಸಾಬ ಹಂಚಿನಾಳ ವಯಸ್ಸು 26 ಮುಂಡರಗಿ ಇಂದ ಕೊರ್ಲಹಳ್ಳಿ ಕಡೆ ಹೊರಟಿದ್ದರು. ಇಬ್ಬರು ಕೊರ್ಲಹಳ್ಳಿ ಗ್ರಾಮದವರಾಗಿದ್ದು ಒಬ್ಬರಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಇನ್ನೊಬ್ಬರಿಗೆ ಕಾಲು ಮುರಿದಿದ್ದು ಹೆಚ್ಚಿನ ಚಿಕಿಸ್ತೆಗೆ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ.

ಈ ಕುರಿತು ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರ್ಣ ದಾಖಲಾಗಿದ್ದು ಲಾರಿ ಸಂಖ್ಯೆ AP26 TB 1869 ಚಾಲಕ ನಿಂಗನಗೌಡ ಕಳಕನ್ನವರ ವಯಸ್ಸು 26 ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುಂಡರಗಿ ತಾಲೂಕ ದಂಡಾಧಿಕಾರಿ ಆಶಪ್ಪ ಪೂಜಾರ ಭೇಟಿ ನೀಡಿ ವೀಕ್ಷಿಸಿದರು.

ಸ್ಥಳಕ್ಕೆ ಮುಂಡರಗಿ ತಾಲೂಕ ದಂಡಾಧಿಕಾರಿ ಆಶಪ್ಪ ಪೂಜಾರ ಭೇಟಿ ನೀಡಿ ವೀಕ್ಷಿಸಿದರು.



Leave a Reply

Your email address will not be published. Required fields are marked *

You May Also Like

ಮಹಾಂತೇಶ ಜೀವಣ್ಣವರ ಹೇಳಿಕೆ ಪ್ರಜಾಪ್ರಭುತ್ವ ಬಲಗೊಳಿಸಲು ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು

ಪ್ರಜಾ ಪ್ರಭುತ್ವವನ್ನು ಬಲ ಪಡಿಸಲು ಯುವ ಸಮೂಹ ಕಡ್ಡಾಯವಾಗಿ ಚುನಾವಣಾ ಪ್ರಕ್ರೀಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಜಾಪ್ರಭುತ್ವದ ಗೌರವ ಹೆಚ್ಚಿಸಬೇಕು ಎಂದು ಪ್ರಾಧ್ಯಾಪಕ ಮಹಾಂತೇಶ ಜೀವಣ್ಣವರ ಹೇಳಿದರು.

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಪಡಿತರ ಧಾನ್ಯ ವಿತರಣೆ: ಕೊತಬಾಳ ಗ್ರಾಪಂ ನಿರ್ದಾರ

ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಏನೆಲ್ಲ ನಿರ್ಧಾರಗಳನ್ನು ತೆಗೆದುಕೊಂಡರೂ ಜನರು ಮಾತ್ರ ಇನ್ನು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದ್ರೆ ಗ್ರಾಮ ಪಂಚಾಯತಿ ಒಂದು ಮನಸ್ಸು ಮಾಡಿದ್ರೆ ಏನೆಲ್ಲವೂ ಸಾಧ್ಯ ಅನ್ನೋದು ತೋರಿಸಿಕೊಟ್ಟಿದೆ ಆ ಊರಿನ ಗ್ರಾಮ ಪಂಚಾಯತಿ.

ಉತ್ತರಪ್ರಭ ಫಲಶೃತಿ: ಕಟ್ಟಿಗೆ ಅಡ್ಡೆ ಮಾಲಿಕರಿಗೆ ಮೂರು ದಿನದ ಗಡುವು ಕೊಟ್ಟ ತಹಸೀಲ್ದಾರ್!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಟ್ಟಿಗೆ ಅಡ್ಡೆಗಳಿಗೆ ಇಂದು ತಹಶೀಲ್ದಾರ್ ಯಲ್ಲಪ್ಪ ಗೋನೆಣ್ಣವರ್ ಭೇಟಿ ನೀಡಿದರು.ತಹಶೀಲ್ದಾರ,…

ವಾರಾಂತ್ಯದ ಕಫ್ರ‍್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ : ರಾಜ್ಯಾದ್ಯಂತ ಸೋಂಕು ನಿಯಂತ್ರಣಕ್ಕಾಗಿ ರ‍್ಕಾರ ಜಾರಿಗೊಳಿಸಿರುವ ಮರ‍್ಗಸೂಚಿಗಳನ್ನು ಜಿಲ್ಲೆಯ ಕಂದಾಯ, ಪೊಲೀಸ್ ಹಾಗೂ…