ಉತ್ತರಪ್ರಭ

ಮುಂಡರಗಿ: ಇಂದು ದಿನಾಂಕ 06/06/2022 ಬೆಳಗ್ಗೆ 10:30ರ ಸೂಮಾರಿಗೆ ಮುಂಡರಗಿ ಹಡಗಲಿ ರಸ್ತೆ  ಮದ್ಯ ಬೆನ್ನಿಹಳ್ಳಿ ಹತ್ತಿರ ಕೊರ್ಲಹಳ್ಳಿಯಿಂದ ಮುಂಡರಗಿ ಕಡೆಗೆ ಬರುತ್ತಿರುವ ಮೋಟರ ಸೈಕಲ್ ಸಂಖ್ಯೆ kA 27 R 6819 ಹನುಮಪ್ಪ ಇದ್ಲಿ ವಯಸ್ಸು 40 ಹಾಗೂ ಪಕೀರಪ್ಪ ಇದ್ಲಿ ವಯಸ್ಸು 38 ಇಬ್ಬರು ಸವಾರರು ಬಸಾಪುರ ಗ್ರಾಮದವರಾಗಿದ್ದು ಒಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೊಬ್ಬ ರಸ್ತೆ ಮಾರ್ಗದಲ್ಲಿ ಮೃತಪಟ್ಟಿದ್ದಾನೆ.

ಮೋಟರ್ ಸೈಕಲ್ ಸಂಖ್ಯೆ KA 26 EA 6530 ದಾವಲಸಾಬ  ಹಣಗಿ. ವಯಸ್ಸು 26 ಲಾಲಸಾಬ ಹಂಚಿನಾಳ ವಯಸ್ಸು 26 ಮುಂಡರಗಿ ಇಂದ ಕೊರ್ಲಹಳ್ಳಿ ಕಡೆ ಹೊರಟಿದ್ದರು. ಇಬ್ಬರು ಕೊರ್ಲಹಳ್ಳಿ ಗ್ರಾಮದವರಾಗಿದ್ದು ಒಬ್ಬರಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಇನ್ನೊಬ್ಬರಿಗೆ ಕಾಲು ಮುರಿದಿದ್ದು ಹೆಚ್ಚಿನ ಚಿಕಿಸ್ತೆಗೆ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ.

ಈ ಕುರಿತು ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರ್ಣ ದಾಖಲಾಗಿದ್ದು ಲಾರಿ ಸಂಖ್ಯೆ AP26 TB 1869 ಚಾಲಕ ನಿಂಗನಗೌಡ ಕಳಕನ್ನವರ ವಯಸ್ಸು 26 ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುಂಡರಗಿ ತಾಲೂಕ ದಂಡಾಧಿಕಾರಿ ಆಶಪ್ಪ ಪೂಜಾರ ಭೇಟಿ ನೀಡಿ ವೀಕ್ಷಿಸಿದರು.

ಸ್ಥಳಕ್ಕೆ ಮುಂಡರಗಿ ತಾಲೂಕ ದಂಡಾಧಿಕಾರಿ ಆಶಪ್ಪ ಪೂಜಾರ ಭೇಟಿ ನೀಡಿ ವೀಕ್ಷಿಸಿದರು.



Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ವೀರಶೈವ ಲಿಂಗಾಯತ ಪಂಚಮಸಾಲಿ ಯುವ ಘಟಕದ ಜಿಲ್ಲಾದ್ಯಕ್ಷ ಹಾಗೂ ತಾಲೂಕ ಅಧ್ಯಕ್ಷರ ಆಯ್ಕೆ ಮಾಡಲಾಯಿತು.

ಉತ್ತರಪ್ರಭ ಸುದ್ದಿ ಗದಗ: ಪ್ರವಾಸಿ ಮಂದಿರದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಿಲ್ಲಾಧ್ಯಕ್ಷರಾದ ಶ್ರೀ.ಈರಣ್ಣ ಕರಿಬಿಷ್ಠಿ ಯವರ…

ಆಕಸ್ಮಿಕ ಬೆಂಕಿ: ಮನೆಯ ಮೇಲಿಟ್ಟ ವಸ್ತುಗಳಿಗೆ ಹಾನಿ

ರೋಣ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯ ಮೇಲಿಟ್ಟ ವಸ್ತುಗಳು ಸುಟ್ಟ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.

ಬಹುರಾಷ್ಟ್ರೀಯ ಕಂಪನಿಗೆ ಆಯ್ಕೆ

ಉತ್ತರಪ್ರಭ ಗದಗ: ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕ್ಯಾಪ್ ಜೆಮಿನಿ ಬಹುರಾಷ್ಟ್ರಿಯ ಕಂಪನಿಗೆ ಆಯ್ಕೆಯಾಗಿದ್ದಾರೆ.…

ತಾಂಡಾ ಅಭಿವೃದ್ಧಿ ನಿಗಮದ ಉಪಯೋಗ ಪಡೆದುಕೊಳ್ಳಿ: ಶಾಸಕ ರಾಮಣ್ಣ ಲಮಾಣಿ

ಪ್ರತಿಯೊಂದು ಗ್ರಾಮಗಳಲ್ಲಿ ತಾಂಡಾ ಅಭಿವೃದ್ಧಿ ನಿಗಮದಿಂದ ಸಿಸಿ ರಸ್ತೆ, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ತಾಂಡಾದ ಜನರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.