ಉತ್ತರಪ್ರಭ
ಗದಗ:
ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿಎಸ್ ಪಾಟೀಲ, ಮಾಜಿ ಶಾಸಕ ಡಿಆರ್ ಪಾಟೀಲ ನೇತೃತ್ವದಲ್ಲಿ ಧರಣಿ‌.

ಜಿಲ್ಲಾಧಿಕಾರಿ ಕಚೇರಿ ಗೇಟ್ ಬಳಿ ಜಿಲ್ಲಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಆಕ್ರೋಶ ವ್ಯಕ್ತಪಡಿಸುತ್ತಿರುವದು.‌…

Leave a Reply

Your email address will not be published. Required fields are marked *

You May Also Like

ದುಡ್ಡಿದ್ದವರು ಮಾತ್ರ ಕುಡಿತಾರೆ ಅಂದ್ರು ಅಬಕಾರಿ ಸಚಿವರು

ನಮ್ಮವು ಖರ್ಚು ವೆಚ್ಚ ಇರುತ್ತದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಟ್ಯಾಕ್ಸ್ ಹೆಚ್ಚಳ ಮಾಡಲಾಗಿದೆ. ಈ ಮಾದರಿಯನ್ನು ಅನುಸರಿಸಿಯೇ ನಮ್ಮ ರಾಜ್ಯದಲ್ಲೂ ಟ್ಯಾಕ್ಸ್ ಹೆಚ್ಚಿಸಲಾಗಿದೆ ಅಂತಾರೆ ಅಬಕಾರಿ ಮಿನಿಸ್ಟರ್.

ಕರುನಾಡಲ್ಲಿ ದಾಖಲೆಯ 1502 ಕೊರೊನಾ ಸೋಂಕಿತರು ಪತ್ತೆ!: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 1502 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಮೌನ್ ಮೋದಿ ಮಿಸ್ಸಿಂಗ್ ಹ್ಯಾಷ್ ಟ್ಯಾಗ್ ಟ್ರೆಂಡಿಂಗ್

ದೆಹಲಿ: ಚೀನಾ, ನೇಪಾಳ ಗಡಿಯಲ್ಲಿ ಸಂಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ #MaunModiMissing ಟ್ರೆಂಡಿಂಗ್ ಆಗಿದೆ.…

ಆಸ್ತಿ ಕಲಹ: ಪತ್ನಿ ಎದುರೆ ಪತಿಯ ಹತ್ಯೆ!

ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.