ಉತ್ತರಪ್ರಭ ಗದಗ: ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿಎಸ್ ಪಾಟೀಲ, ಮಾಜಿ ಶಾಸಕ ಡಿಆರ್ ಪಾಟೀಲ ನೇತೃತ್ವದಲ್ಲಿ ಧರಣಿ.
ಪಾಟ್ನಾ : ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ.
ಜಗತ್ತಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ನಿನ್ನೆ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?
ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.