ರಾಹುಲ್ ಗಾಂಧಿ ಇಡಿ ವಿಚಾರಣೆ: ಜಿಲ್ಲಾಧಿಕಾರಿಗಳ ಕಛೇರಿಗೆ ಕಾಂಗ್ರೆಸ್ ಮುತ್ತಿಗೆ..!

ಉತ್ತರಪ್ರಭ
ಗದಗ:
ಎಲ್ಲೆಡೆ ರಾಹುಲ್ ಗಾಂದಿ ಇಡಿ ವಿಚಾರಕ್ಕಾಗಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ ನಡೆಯುತ್ತಿದ್ದು ಇಂದು ಗದಗ ಜಿಲ್ಲಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿಎಸ್ ಪಾಟೀಲ, ಮಾಜಿ ಶಾಸಕ ಡಿಆರ್ ಪಾಟೀಲ ನೇತೃತ್ವದಲ್ಲಿ ಧರಣಿ‌.

ಜಿಲ್ಲಾಧಿಕಾರಿ ಕಚೇರಿ ಗೇಟ್ ಬಳಿ ಜಿಲ್ಲಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಆಕ್ರೋಶ ವ್ಯಕ್ತಪಡಿಸುತ್ತಿರುವದು.‌…

Exit mobile version