ಉತ್ತರಪ್ರಭ

ಅರ್ಜಿ ಆಹ್ವಾನ
ಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ  ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಐ.ಐ.ಎಂ.ಬೆoಗಳೂರಿನಲ್ಲಿ ಉಚಿತವಾಗಿ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನ ಪದವೀದರರು ಇಲಾಖೆಯ  www.sw.kar.nic.in  ವೆಬ್‌ಸೈಟ್‌ನಲ್ಲಿ ಜುಲೈ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಗದಗರವರ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ: 9482300400 ಗೆ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ILI ಲಕ್ಷಣ ವಿರುವವರು ಕೂಡಲೇ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಿ- ಸಚಿವ ಡಾ.ಕೆ.ಸುಧಾಕರ್

ನಗರದಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣಗಳ ಕುರಿತಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಕೋಟೆ ನಾಡಿನಲ್ಲಿ ತುಂತುರು ಮಳೆ

ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು. ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ…

ಉತ್ತರಪ್ರಭ ಫಲಶೃತಿ: ಏನರಾ ಆಗ್ಲಿ ಧೂಳಿಗೆ ತೆರಿಗೆ ಕಟ್ಟೊ ಕಾಟ ತಪ್ಪಿದ್ರ ಸಾಕು..!

ಮನೆ, ಜಾಗೆ, ನೀರು, ಕಟ್ಟಡ ಹೀಗಿಲ್ಲ ತೆರಿಗೆ ಕಟ್ಟುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಅಷ್ಟೆ ಏಕೆ ಸ್ವತಃ ಕಟ್ಟಿದ್ದೇವೆ. ಆದರೆ ಇದ್ಯಾವುದಿದು ಧೂಳಿಗೆ ಕರ ಕಟ್ಟುವುದು ಅಂದ್ಕೊಂಡ್ರಾ?

ತ್ವರಿತ ಕೋವಿಡ್ ಪರೀಕ್ಷೆಗೆ ಸ್ವಾಬ್ ಕಲೆಕ್ಷನ್ ಬೂತ್‌ಗಳಿಗೆ ಚಾಲನೆ

ತ್ವರಿತವಾಗಿ ಮತ್ತು ಹೆಚ್ಚಿನ ಸಂಖ್ಯೆಯ ಕೋವಿಡ್ ಮಾದರಿ ಪರೀಕ್ಷೆ ನಡೆಸಲು ಅನುವಾಗುವಂತೆ ವಿಶಿಷ್ಟ ವಿನ್ಯಾಸದ ಸ್ವಾಬ್ ಕಲೆಕ್ಟಿಂಗ್ ಬೂತ್ ಗೆ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.