ಉತ್ತರಪ್ರಭ

ಅರ್ಜಿ ಆಹ್ವಾನ
ಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ  ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಐ.ಐ.ಎಂ.ಬೆoಗಳೂರಿನಲ್ಲಿ ಉಚಿತವಾಗಿ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನ ಪದವೀದರರು ಇಲಾಖೆಯ  www.sw.kar.nic.in  ವೆಬ್‌ಸೈಟ್‌ನಲ್ಲಿ ಜುಲೈ 18 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಗದಗರವರ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸಹಾಯವಾಣಿ ಸಂಖ್ಯೆ: 9482300400 ಗೆ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಸಾರಿಗೆ ನೌಕರರ ಮುಷ್ಕರ ವಾಪಸ್: ಸತ್ಯಾಗ್ರಹ ಮುಂದುವರಿಕೆ

ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…