ಉತ್ತರಪ್ರಭ

ಕಾರಟಗಿ: ಎಸ್ ಎಸ್ ಕಲಾ ಸಂಗಮ ಟ್ರಸ್ಟ್ ( ರಿ ) ಬೆಂಗಳೂರು ವತಿಯಿಂದ 2022 – 23 ನೇ ಸಾಲಿನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಜೂನ್-25ರಂದು ಆಯೋಜಿಸಲಾಗಿದೆ.

ಕನ್ನಡ ಯುವ ರಾಜರತ್ನ ಪುನೀತ್ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದ ನಿಮಿತ್ಯ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಯುವ ಪೀಳಿಗೆ ಸಾಧಕರನ್ನು ಪರಿಗಣಿಸಿ ನಾಡಿನ ಗೀತಗಾಯನ ರಸಮಂಜರಿ ಹಾಗೂ ಕಲೆ ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ವಿನಯವಾಣಿ ಪತ್ರಿಕೆ ಕಾರಟಗಿಯ ತಾಲೂಕ ವರದಿಗಾರರಾದ ಕೆ.ರಮೇಶ, ಮತ್ತು ಬೇವಿನಾಳ ಗ್ರಾಮ ಪಂಚಾಯಿತಿ ಪಿ.ಡಿ.ಓ ಸೈಯದ್ ಜಮೀರ್ ಹಮ್ಮದ್. ಬೆನ್ನೂರು ಗ್ರಾಮಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಕರೀಂ ಸಾಬ್, ಸಮಾಜಸೇವೆ ಮಲ್ಲಿಕಾರ್ಜುನ ಗಿಣಿವಾರ ಕಾರಟಗಿ ಇವರನ್ನು ಗುರುತಿಸಿ ಯುವರತ್ನ ಅಪ್ಪು ರಾಜ್ಯಪ್ರಶಸ್ತಿ ಆಯ್ಕೆ ಮಾಡಲಾಗಿದ್ದು ಜೂನ್ 25ರಂದು ಬೆಂಗಳೂರು ಎ.ವಿ.ವರದಚಾರ್ ಮೊಮೋರಿಯಲ್ ಹಾರ್ಟ ಮಲ್ಲೇಶ್ವರಂ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಎಸ್ ಎಸ್ ಕಲಸಂಗಮ ಟ್ರಸ್ಟ್ ( ರಿ ) ಅಧ್ಯಕ್ಷ ಶಿವಕುಮಾರ್ ಬಿಕೆ ಪ್ರಕಟಣೆಯಲ್ಲಿ ತಿಳಿಸಿದ್ದರು.

Leave a Reply

Your email address will not be published. Required fields are marked *

You May Also Like

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಕೃಷ್ಣಾನದಿ ದಂಡೆ ಮೇಲೆ ದೇವರ ಪಲ್ಲಕ್ಕಿಗಳ ಕಲರವ

” ಪವಿತ್ರ ಕೃಷ್ಣೆ ಜಲದಲ್ಲಿ ಪಲ್ಲಕ್ಕಿಗಳ ಪುಣ್ಯ ಸ್ನಾನ “ ಉತ್ತರಪ್ರಭ ಗುಲಾಬಚಂದ ಜಾಧವಆಲಮಟ್ಟಿ: ಬೆಳ್ಳಂ…

ಅಲ್ಲಿ ಮಹಾಮಳೆ ಆಲಮಟ್ಟಿಯಲ್ಲಿ ಜಲಕಳೆ..!!!

ಉತ್ತರಪ್ರಭಗುಲಾಬಚಂದ ಜಾಧವಆಲಮಟ್ಟಿ: ಇಲ್ಲಿ ಮಳೆ ಬಂದ್ರೂ ಅಷ್ಟೇ ಬಿಟ್ರೂ ಅಷ್ಟೇ ! ಏನು ಫರಕ್ ಬಿಳಾಂಗಿಲ್ರೀ…

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ-ಹೊರಹರಿವು ಯಥಾಸ್ಥಿತಿ..!

ಉತ್ತರಪ್ರಭಆಲಮಟ್ಟಿ: ಇಲ್ಲಿನ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಕೃಷ್ಣಾ ನದಿಯ ಮೂಲಕ ಹರಿದು ಬರುತ್ತಿರುವ ನೀರಿನ…