ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ ಪಡೆದು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದ ಮಾಗಳ ಗ್ರಾಮದ ಟಿ.ಮಹಮದ್ ಅಲಿ ಅವರು ತೀವ್ರ ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರು ಹೆಂಡತಿ, ಒಬ್ಬ ಮಗ ಇಬ್ಬರು ಹೆಣ್ಣುಮಕ್ಕಳು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಬೆಳಗ್ಗೆ 9 ಗಂಟೆಗೆ ಸ್ವಗ್ರಾಮ ಮಾಗಳದಲ್ಲಿ
You May Also Like
ಲಕ್ಷ್ಮೇಶ್ವರ : ಶೇಂಗಾ ಬಣವಿಗೆ ಬೆಂಕಿ ಲಕ್ಷಾಂತರ ಹಾನಿ
ಲಕ್ಷ್ಮೇಶ್ವರ: ಶೇಂಗಾ ಬಣವಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಗೊಳಗಾದ ರೈತ ಕಂಗಾಲಾಗುವಂತಾಗಿದೆ.
- ಉತ್ತರಪ್ರಭ
- December 12, 2020
ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ
ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.
- ಉತ್ತರಪ್ರಭ
- May 30, 2021
ಕಾಂಗ್ರೆಸ್ ಹಿರಿಯ ನಾಯಕ ಸಿದ್ನಾಳ ವಿಧಿವಶ
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ ಎಸ್.ಬಿ.ಸಿದ್ನಾಳ್ (85) ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
- ಉತ್ತರಪ್ರಭ
- April 27, 2021
ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!
ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
- ಉತ್ತರಪ್ರಭ
- June 29, 2020